Rajavardhan; ಸ್ಟೈಲಿಶ್‌ ಹುಡುಗನ ಕೈ ತುಂಬಾ ಸಿನಿಮಾ


Team Udayavani, Dec 22, 2023, 6:00 PM IST

Kannada Actor Rajavardhan

2024ರ ಹೊಸವರ್ಷದಲ್ಲಿ ಕನ್ನಡದ ಬಹುತೇಕ ಸ್ಟಾರ್ ನಾಯಕ, ನಾಯಕಿಯರ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆಯಾಗಲು ಸಿದ್ಧವಾಗುತ್ತಿವೆ. ಈಗಾಗಲೇ ಕೆಲ ಸ್ಟಾರ್ ನಟರ ಹಲವು ಸಿನಿಮಾಗಳು ಅಂತಿಮ ಹಂತದಲ್ಲಿದ್ದರೆ, ಇನ್ನು ಕೆಲ ಸ್ಟಾರ್ ನಟರ ಒಂದಷ್ಟು ಸಿನಿಮಾಗಳು ಈಗಾಗಲೇ ಸೆನ್ಸಾರ್‌ ಕೂಡ ಆಗಿದ್ದು, ಬಿಡುಗಡೆಯಾಗಿ ತೆರೆಗೆ ಬರೋದಷ್ಟೇ ಬಾಕಿ.

ಇನ್ನು ಹೊಸವರ್ಷದ ಆರಂಭದಲ್ಲಿ, ಅತಿ ಹೆಚ್ಚು ಸಂಖ್ಯೆಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರಲು ತಯಾರಾಗಿರುವ ನಾಯಕ ನಟರ ಪೈಕಿ ರಾಜವರ್ಧನ್‌ ಹೆಸರು ಮೊದಲಿಗೆ ಕಾಣುತ್ತದೆ.

“ಬಿಚ್ಚುಗತ್ತಿ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಪರಿಚಯವಾಗಿರುವ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌, ತನ್ನ ಮೊದಲ ಸಿನಿಮಾದಲ್ಲೇ ಸ್ಯಾಂಡಲ್‌ವುಡ್‌ನ‌ಲ್ಲಿ ಮಾಸ್‌ ಹೀರೋ ಆಗಿ ಭರವಸೆ ಮೂಡಿಸಿದ ನಟ. ಸದ್ಯ ಒಂದಷ್ಟು ವಿಭಿನ್ನ ಕಥೆಗಳು ಹಾಗೂ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿರುವ ರಾಜವರ್ಧನ್‌, ಹೊಸವರ್ಷದ ಮೊದಲ ಭಾಗದಲ್ಲೇ ಬರೋಬ್ಬರಿ ನಾಲ್ಕು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಹೌದು, ರಾಜವರ್ಧನ್‌ ನಾಯಕ ನಟನಾಗಿ ಅಭಿನಯಿಸಿರುವ “ಹಿರಣ್ಯ’, “ಪ್ರಣಯಂ’, “ಗಜರಾಮ’ ಮತ್ತು “ಕ್ಯಾಪcರ್‌’ ಹೀಗೆ ನಾಲ್ಕು ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆಗೆ ಸಿದ್ಧವಾಗುತ್ತಿವೆ. ಈ ಸಿನಿಮಾಗಳ ಪೈಕಿ ಈಗಾಗಲೇ ಕೆಲ ಸಿನಿಮಾಗಳು ಸೆನ್ಸಾರ್‌ ಕೂಡ ಆಗಿದ್ದು, ನಿಧಾನವಾಗಿ ಆ ಸಿನಿಮಾಗಳ ಫ‌ಸ್ಟ್‌ಲುಕ್‌, ಸಾಂಗ್ಸ್‌, ಟೀಸರ್‌ ಬಿಡುಗಡೆಯಾಗುವ ಮೂಲಕ ಆಯಾಯಾ ಸಿನಿಮಾಗಳ ಪ್ರಚಾರ ಕಾರ್ಯಗಳೂ ಶುರುವಾಗಿದೆ. ಹೀಗಾಗಿ ಹೊಸವರ್ಷದ ಆರಂಭದಲ್ಲಿ ಬಿಡುಗಡೆಯಾಗುತ್ತಿರುವ ಅತಿ ಹೆಚ್ಚು ಸಿನಿಮಾಗಳ ನಾಯಕ ನಟ ಎಂಬ ಹೆಗ್ಗಳಿಕೆ ನಾಯಕ ನಟ ರಾಜವರ್ಧನ್‌ ಅವರ ಪಾಲಾಗು ವುದು ಬಹುತೇಕ ಖಚಿತ.

ಇಷ್ಟೊಂದು ವೆರೈಟಿ ಸಿನಿಮಾಗಳ ಪಟ್ಟಿಯಲ್ಲಿ ಯಾವ ಯಾವ ಸಿನಿಮಾಗಳು ಎಷ್ಟರ ಮಟ್ಟಿಗೆ ಸಿನಿಪ್ರಿಯರ ಮನ – ಗಮನ ಸೆಳೆಯಲಿವೆ, ನಾಯಕ ನಟ ರಾಜವರ್ಧನ್‌ ಅವರಿಗೆ ಎಷ್ಟು ಹಿಟ್‌ ಸಿಗಲಿದೆ ಎಂಬುದು ಹೊಸ ವರ್ಷದ ಮಧ್ಯ ಭಾಗದೊಳಗೆ ಗೊತ್ತಾಗಲಿದೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.