Mangaluru ಸಹಬಾಳ್ವೆಗೆ ಶ್ರೀ ಸಂತೋಷ ಗುರೂಜಿ ಕರೆ


Team Udayavani, Dec 23, 2023, 12:50 AM IST

Mangaluru ಸಹಬಾಳ್ವೆಗೆ ಶ್ರೀ ಸಂತೋಷ ಗುರೂಜಿ ಕರೆ

ಮಂಗಳೂರು: ಅಮೆರಿಕ ಸಹಿತ ನಮ್ಮ ನೆರೆ ರಾಷ್ಟ್ರ ಗಳು ನಮ್ಮೊಳಗಿನ ಒಗ್ಗಟ್ಟನ್ನು ಒಡೆಯಲು ಕಾಯುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ಪರಸ್ಪರ ದ್ವೇಷ ಸಾಧಿಸದೆ, ದೇಶ ಪ್ರೇಮವನ್ನು ಜಾಗೃತಗೊಳಿಸಿ, ಸಹಬಾಳ್ವೆಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಸ್ವಾಮೀಜಿ ಹೇಳಿದರು.

ಯುನಿವೆಫ್‌ ಕರ್ನಾಟಕದ ವತಿಯಿಂದ ಅ. 6ರಿಂದ ಡಿ. 22ರ ವರೆಗೆ “ಮಾನವ ಧರ್ಮ, ದೈವಿಕ ಕಾನೂನು ಮತ್ತು ಪ್ರವಾದಿ ಮುಹಮ್ಮದ್‌ (ಸ)’ ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿದ್ದ “ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದಂಗವಾಗಿ ಪುರಭವನ ದಲ್ಲಿ ನಡೆದ ಸಮಾರೋಪ ಸಮಾರಂಭ ದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಬಲ್ಮಠ ಕರ್ನಾಟಕ ಥಿಯೋಲೋಜಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ| ಎಚ್‌.ಎಂ. ವಾಟ್ಸನ್‌ ಮಾತನಾಡಿ, ಇಂದು ಧರ್ಮದ ನೆಲೆಯಲ್ಲಿ ವ್ಯಕ್ತಿಯ ಅಸ್ಮಿತೆಯನ್ನು ಪ್ರಶ್ನಿಸುವ ಕಾಲ. ದೇವರು ನಮ್ಮನ್ನು ಕಾಯುತ್ತಾರೆ ಎನ್ನುವುದನ್ನು ಮರೆತು, ನಾವೇ ಕಾಯುವವರು ಎನ್ನುವ ಪರಿಸ್ಥಿತಿಗೆ ಬಂದಿದ್ದೇವೆ. ಇಂತಹ ವ್ಯವಸ್ಥೆಯಿಂದ ಹೊರಬರಬೇಕಾದ ಅಗತ್ಯವಿದೆ ಎಂದರು.

ಯುನಿವೆಫ್‌ ಪ್ರಧಾನ ಕಾರ್ಯದರ್ಶಿ ಯು.ಕೆ. ಖಾಲಿದ್‌ ಪ್ರಸ್ತಾವನೆಗೈದರು.

ಅಧ್ಯಕ್ಷತೆ ವಹಿಸಿದ್ದ ಯುನಿವೆಫ್‌ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್‌ ಕುದ್ರೋಳಿ ಸಮಾರೋಪ ಭಾಷಣ ಮಾಡಿದರು. ಅಭಿಯಾನದ ಸಹ ಸಂಚಾಲಕರಾದ ಆಸೀಫ್‌ ಕುದ್ರೋಳಿ ಮತ್ತು ಉಬೈದುಲ್ಲಾ ಬಂಟ್ವಾಳ ಹಾಗೂ ಯುನಿವೆಫ್‌ ಕೇಂದ್ರ ಸಮಿತಿಯ ಕಾರ್ಯದರ್ಶಿ ಬಿ.ಎಂ. ಬದ್ರುದ್ದೀನ್‌ ಉಪಸ್ಥಿತರಿದ್ದರು.

ಯುನಿವೆಫ್‌ ಉಳ್ಳಾಲ ಶಾಖೆಯ ಕಾರ್ಯದರ್ಶಿ ಉಮರ್‌ ಮುಕ್ತಾರ್‌ ಕಿರಾಅತ್‌ ಪಠಿಸಿದರು. ಅಭಿಯಾನದ ಸಂಚಾಲಕ ಸೈಫುದ್ದೀನ್‌ ಕುದ್ರೋಳಿ ಸ್ವಾಗತಿಸಿದರು. ಹುದೈಫ್‌ ಕುದ್ರೋಳಿ ಮತ್ತು ಫಝಲ್‌ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.