Video: ಕಾಣಿಕೆ ಹುಂಡಿ ಎಗರಿಸಲು ಕುದುರೆ ಏರಿ ಬಂದ ಕಳ್ಳರು… ಮುಂದೇನಾಯ್ತು ನೀವೇ ನೋಡಿ


Team Udayavani, Dec 24, 2023, 3:37 PM IST

horse

ಉತ್ತರ ಪ್ರದೇಶ: ದೇವಸ್ಥಾನವೊಂದರಲ್ಲಿ ಕಳ್ಳನೊಬ್ಬ ಕಾಣಿಕೆ ಡಬ್ಬವನ್ನು ಕದಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಇಲ್ಲಿ ನೆಟ್ಟಿಗರ ಗಮನ ಸೆಳೆದಿದ್ದು ಕುದುರೆ, ಆರೋಪಿ ಕಳ್ಳ ಮತ್ತು ಆತನ ಸಹಚರರು ಕಾಣಿಕೆ ಡಬ್ಬವನ್ನು ಕದಿಯಲು ಕುದುರೆಯ ಮೇಲೆ ಬಂದಿದ್ದಾರೆ. ಇದು ನಡೆದಿರುವುದು ಉತ್ತರ ಪ್ರದೇಶದ ಕಾನ್ಪುರದಲ್ಲಿ.

ಡಿಸೆಂಬರ್ 20 ರಂದು ಕಾನ್ಪುರದ ಬರ್ರಾ ಪ್ರದೇಶದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ವೈರಲ್ ಆಗಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ದೇವಸ್ಥಾನದೊಳಗೆ ಜಿಗಿಯುತ್ತಿರುವುದನ್ನು ಕಾಣಬಹುದು. ನಂತರ ದೇವಸ್ಥಾನದಿಂದ ಕಾಣಿಕೆಗಳ ಪೆಟ್ಟಿಗೆಯನ್ನು ತೆಗೆಯಲು ಪ್ರಯತ್ನಿಸುತ್ತಾನೆ.

ಈ ವೇಳೆ ಅಲ್ಲಿದ್ದ ಬೀದಿ ನಾಯಿಗಳು ಬೊಗಳಲು ಆರಂಭಿಸುತ್ತವೆ ಆದರೂ ಹೆದರದ ಕಳ್ಳ ಮತ್ತೆ ಕಾಣಿಕೆ ಡಬ್ಬ ಒಡೆಯಲು ಯತ್ನಿಸಿದ್ದಾನೆ ಅಷ್ಟೋತ್ತಿಗೆ ನಾಯಿ ಸದ್ದಿಗೆ ಎಚ್ಚರಗೊಂಡ ಅಲ್ಲಿನ ಸ್ಥಳೀಯ ಯುವಕರು ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ ಅಷ್ಟೋತ್ತಿಗಾಗಲೇ ಕಳ್ಳರು ಕುದುರೆ ಮೇಲೇರಿ ಪರಾರಿಯಾಗಿದ್ದಾರೆ.

ಬೀದಿ ನಾಯಿಗಳಿಂದ ಕಳ್ಳತನ ವಿಫಲವಾಗಿ ದೇವಸ್ಥಾನದ ಕಾಣಿಕೆ ಹುಂಡಿ ಭದ್ರವಾಗಿ ಉಳಿದುಕೊಂಡಿದೆ.

 

ಟಾಪ್ ನ್ಯೂಸ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.