MLA Siddu Savadi; ಸಾರ್ವಜನಿಕರ ಸಹಭಾಗಿತ್ವದಿಂದ ಸರಕಾರದ ಯೋಜನೆಗಳು ಯಶಸ್ವಿ

ಹಿಪ್ಪರಗಿ ಜಲಾಶಯ ಹಿನ್ನೀರನಲ್ಲಿ 4 ಲಕ್ಷ ಮೀನು ಮರಿ ಬೀಡುವ ಕಾರ್ಯಕ್ರಮ

Team Udayavani, Dec 24, 2023, 5:28 PM IST

MLA Siddu Savadi; ಸಾರ್ವಜನಿಕರ ಸಹಭಾಗಿತ್ವದಿಂದ ಸರಕಾರದ ಯೋಜನೆಗಳು ಯಶಸ್ವಿ

ರಬಕವಿ ಬನಹಟ್ಟಿ : ಸರ್ಕಾರದ ಯಾವುದೇ ಕೆಲಸಗಳಿದ್ದರೂ ಅದಕ್ಕೆ ಸಾರ್ವಜನಿಕರ ಸಹಭಾಗಿತ್ವವಿರಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ತಾಲೂಕಿನ ಹಿಪ್ಪರಗಿ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೀನು ಮರಿ ಬಿಡುವ ಕಾರ್ಯಕ್ರಮದಲ್ಲಿ ಹಿಪ್ಪರಗಿ ಜಲಾಶಯದ ಹಿನ್ನೀರಿಗೆ ಮೀನು ಮರಿ ಬಿಟ್ಟು ಅವರು ಮಾತನಾಡಿದರು.

ಹಿಪ್ಪರಗಿ ಜಲಾಶಯ ಹಿನ್ನೀರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಿರಂತರವಾಗಿ ನಡೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಮೀನುಗಳ ಸಂಖ್ಯೆ ಕಡಿಮೆಯಾಗಿತ್ತು. ಅಲ್ಲದೆ ಹರಿಯುವ ನೀರಿನಲ್ಲಿ ಮಾತ್ರ ಮೀನಿನ ಸಂತಾನೋತ್ಪತ್ತಿಯಾಗುತ್ತದೆ. ಹಿನ್ನೀರಿನಲ್ಲಿ ಮೀನಿನ ಸಂತಾನೋತ್ಪತ್ತಿ ಅಷ್ಟೊಂದು ಪ್ರಮಾಣದಲ್ಲಿ ಆಗಲ್ಲ. ಹೀಗಾಗಿ ಇಲಾಖೆಯಿಂದ ಬೇರಡೆಯಿಂದ ಮೀನಿನ ಮರಿಗಳನ್ನು ತಂದು ಬಿಡಲಾಗುತ್ತಿದೆ ಎಂದರು.

ಮೀನುಗಾರಿಕೆ ಇಲಾಖೆಯಿಂದ ಒಟ್ಟು 4 ಲಕ್ಷ ಮರಿಗಳನ್ನು ತರಲಾಗಿದ್ದು, ಪ್ರತಿಯೊಂದು ಮರಿಗಳು 1 ಇಂಚಿನ ಗಾತ್ರದಿಂದ 4ಇಂಚಿನವರೆಗೆ ಇದ್ದು 3 ರಿಂದ ನಾಲ್ಕು ತಿಂಗಳಲ್ಲಿ ಸುಮಾರು 6 ರಿಂದ 5 ಕೆಜಿ ತೂಕದವರೆಗೆ ಈ ಮರಿಗಳು ಬೆಳೆಯುತ್ತವೆ. ಇದರಿಂದ ಈ ಭಾಗದಲ್ಲಿ ಮೀನುಗಾರರು, ಮೀನು ತಿನ್ನುವವರಿಗೂ ಅನುಕೂಲವಾಗಲಿದೆ ಎಂದರು.

ಮೀನುಗಾರಿಕೆಯೂ ಈಗ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ಜಲಾಶಯದ ಹಿನ್ನೀರಿನಲ್ಲಿ ಮೀನಿನ ಮರಿ ಬಿಡುವದರಿಂದ ಈ ಭಾಗದಲ್ಲಿ ಮೀನುಗಳ ಸಂಖ್ಯೆ ವೃದ್ಧಿಯಾಗಲಿದೆ. ಹಿಪ್ಪರಗಿ ಜಲಾಶಯದ ಹಿನ್ನೀರಿನ ಮೀನುಗಳಿಗೆ ಬೇಡಿಕೆಯೂ ಹೆಚ್ಚಿದೆ ಎಂದರು.

ಆನಂದ ಕಂಪು, ಗಂಗಯ್ಯ ಕುರಣಿ, ಚನ್ನಯ್ಯ ಮಠಪತಿ, ಮಹಾದೇವ ನಾಯಕ, ವೆಂಕಟೇಶ ಕೌಜಲಗಿ, ವರ್ಧಮಾನ ಕೋರಿ, ಪಾಂಡು ಸಾಲ್ಗುಡಿ, ಮುತ್ತುರಾಜ ಶಿರಹಟ್ಟಿ ಹಾಗು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.