‘ಮೂಗಜ್ಜನ ಕೋಳಿ’ ಚಿತ್ರದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ನವೀನ್ ಡಿ ಪಡೀಲ್


Team Udayavani, Dec 25, 2023, 10:52 AM IST

‘ಮೂಗಜ್ಜನ ಕೋಳಿ’ ಚಿತ್ರದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ನವೀನ್ ಡಿ ಪಡೀಲ್

ಮಂಗಳೂರು: ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ ‘ಜೀಟಿಗೆ’ ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ‘ಮೂಗಜ್ಜನ ಕೋಳಿ’ ಚಿತ್ರದಲ್ಲಿ ಮುಖ್ಯ ಪಾತ್ರವಾದ ಮೂಗಜ್ಜನ ಪಾತ್ರವನ್ನು ನವೀನ್ ಡಿ ಪಡೀಲ್ ಇವರು ನಿರ್ವಹಿಸಿದ್ದಾರೆ. ಇಡೀ ಸಿನಿಮಾದಲ್ಲಿ ಒಂದೇ ಒಂದು ಮಾತಿಲ್ಲದ, ಕೋಳಿಗಳನ್ನು ಪ್ರೀತಿಸುವ ಒರಟು ಮುದುಕನ ಪಾತ್ರವನ್ನುಇವರು ಅಭಿನಯಿಸಿದ್ದರು.

‘ನಮ್ಮಕನಸು ಪ್ರೊಡಕ್ಷನ್ಸ್‌’ ಎಂಬ ಬ್ಯಾನರಿನಡಿಯಲ್ಲಿ ಕೆ.ಸುರೇಶ್‌ ನಿರ್ಮಿಸಿರುವ ಚೊಚ್ಚಲ ಚಿತ್ರ ಮೂಗಜ್ಜನ ಕೋಳಿಗೆ ಸುರೇಶ್‌ ಅರಸ್ ಸಂಕಲನವಿದೆ. ಖ್ಯಾತ ಸಾಹಿತಿ ಸುಬ್ರಾಯ ಚೊಕ್ಕಾಡಿ ಸಾಹಿತ್ಯ ಬರೆದಿದ್ದು, ಪಿ.ವಿಷ್ಣುಪ್ರಸಾದ್ ಛಾಯಾಗ್ರಾಹಕರಾಗಿದ್ದಾರೆ. ವಿನೀತ್‌ ವಟ್ಟಂಕುಳತ್‌ ಅವರ ಕಥೆ, ರಮೇಶ್‌ ಶೆಟ್ಟಿಗಾರ್ ಅವರ ಚಿತ್ರಕಥೆ ಹಾಗೂ ಸಂಭಾಷಣೆಯಿದೆ. ಈ ಚಿತ್ರಕ್ಕೆ ಸುಳ್ಯದ ಯುವ ಕವಯತ್ರಿ ರಮ್ಯಶ್ರೀ ನಡುಮನೆ ಇವರು ಅರೆಭಾಷೆಯ ಸಹಾಯ ನೀಡಿದ್ದಾರೆ.

ಹಿನ್ನಲೆ ಸಂಗೀತ ದೀಪಾಂಕುರನ್, ಹಾಡುಗಳಿಗೆ ಅರುಣ್ ಗೋಪನ್, ಕಲಾ ನಿರ್ದೇಶನವನ್ನು ರಾಜೇಶ್ ಬಂದ್ಯೋಡ್, ವಸ್ತ್ರಾಲಂಕಾರವನ್ನು ಮೀರಾ ಸಂತೋಷ್, ಸಹನಿರ್ದೇಶಕರಾಗಿ ಅವಿನಾಶ್ ರೈ ಕಾಸರಗೋಡು, ಸಹಾಯಕ ನಿರ್ದೇಶಕರಾಗಿ, ರವಿ ವರ್ಕಡಿ, ಗಿರೀಶ್ ಸುಳ್ಯ, ಹಾಗೂ ಕಾರ್ಯ ನಿರ್ವಹಣೆಯನ್ನು ವಿಜಯ್ ಮಯ್ಯ ನಿರ್ವಹಿಸಿದ್ದಾರೆ.

ಈ ಚಿತ್ರಕ್ಕೆ ಹಲವಾರು ಪ್ರಶಸ್ತಿ, ಮನ್ನಣೆಗಳು ದೊರಕಿದ್ದು ಅವುಗಳಲ್ಲಿ 23ನೇ  ಯುಫ್ಎಂಸಿ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೇಬಿ ಗೌರಿಕಾಳಿಗೆ ಉತ್ತಮ ಬಾಲನಟಿ ಪ್ರಶಸ್ತಿ, ಜಾಗರಣ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉತ್ತಮ ನಿರ್ದೇಶಕ ಪ್ರಶಸ್ತಿ, ಫ್ರಾನ್ಸಿನ  ಫೆಸ್ಟಿವಲ್‌ ಡೆ ಸಿನೇಮ ಡಿ ಸಿಫಾಲು, ಇಟಲಿಯ ಗೋಲ್ಡನ್‌ ಫೆಮಿ ಫಿಲ್ಮ್‌ ಫೆಸ್ಟಿವಲ್‌ 2023, ಜಮ್ಮು ಕಾಶ್ಮೀರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2023, ಸ್ಟೂಡೆಂಟ್‌ ವರ್ಲ್ಡ್‌ಇಂಪಾಕ್ಟ್‌ ಫೀಲ್ಮ್‌ ಫೆಸ್ಟಿವಲ್‌, ಬಿರಿಸಮುಂಡ ಚಿತ್ರೋತ್ಸವ, ತಮೀಝಗಂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಇಂಟರ್ನ್ಯಾಷನಲ್ ಫಿಲಂ ಅವಾರ್ಡ್, ರೋಹಿಪ್ ಇಂಟರ್ನಲ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ special jury mention, UK ಯ ಲಿಫ್ಟ್ ಆಫ್‌ ಗ್ಲೋಬಲ್‌ ನೆಟ್ವರ್ಕ್‌ ಚಲನಚಿತ್ರೋತ್ಸವ ಹಾಗೂ ಭಾರತದ ಪ್ರತಿಷ್ಠತ ಫಿಲಂ ಫೆಸ್ಟಿವಲ್ ಆದ 29ನೇ ಕೊಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೂಡ ಈ ಚಿತ್ರವು ಅಧಿಕೃತವಾಗಿ ಆಯ್ಕೆಯಾಗಿದೆ.

ಕುಮಾರಿ ಗೌರಿಕ, ಪ್ರಕಾಶ್‌ ತೂಮಿನಾಡು, ದೀಪಕ್‌ ರೈ ಪಾಣಾಜೆ, ರೂಪಶ್ರೀ ವರ್ಕಾಡಿ, ಸುಕನ್ಯ, ರಾಘವೇಂದ್ರ ಭಟ್‌, ಡಾ. ಜೀವನ್ ರಾಮ್‌ ಸುಳ್ಯ, ಕುಮಾರಿ ಸಾನಿಧ್ಯ, ಹಾಗೂ ಇತರ ಮಕ್ಕಳು ನಟಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.