Daily Horoscope: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ


Team Udayavani, Dec 26, 2023, 7:27 AM IST

1-Tuesday

ಮೇಷ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಎಚ್ಚರಿಕೆಯಿಂದ ಮುಂದೆ ಸಾಗಿರಿ. ಉದ್ಯೋಗದಲ್ಲಿ ತೋರುವ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಉದ್ಯಮದ ಎಲ್ಲ ವಿಭಾಗಗಳಲ್ಲಿ ಪ್ರಗತಿ. ಉದ್ಯೋ ಗಾಸಕ್ತ ರಿಗೆ ಸರಿಯಾದ ಅವಕಾಶ ಲಭ್ಯ.

ವೃಷಭ: ಹಿರಿಯ ಆಸೆಯೊಂದಿಗೆ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ವಿಭಾಗದ ಜವಾಬ್ದಾರಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ, ರಖಂ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಬಿಡುವಿಲ್ಲದಷ್ಟು ವ್ಯಾಪಾರ.

ಮಿಥುನ: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಮನ್ನಣೆ. ದೂರದಲ್ಲಿರುವ ಕುಟುಂಬದವರ ಆಗಮನ. ಸ್ವಂತ ಉದ್ಯಮದ ಬೆಳವಣಿಗೆ. ದೂರದ ಊರಿನಲ್ಲಿರುವ ಮಕ್ಕಳೊಂದಿಗೆ ಸಂಭಾಷಣೆ.

ಕರ್ಕಾಟಕ: ವ್ಯವಹಾರ ಜ್ಞಾನದ ಕೊರತೆಯಿಂದ ಆಗಿದ್ದ ನಷ್ಟ ಭರ್ತಿ. ಉದ್ಯೋಗ ಕ್ಷೇತ್ರದ ಆತಂಕ ದೂರ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಹೊಸ ಉದ್ಯಮ ಆರಂಭಿಸಲು ಪಾಲುದಾರರೊಂದಿಗೆ ಸಮಾಲೋಚನೆ.

ಸಿಂಹ: ಒಂದೇ ದಿನದಲ್ಲಿ ಹಲವು ಬಗೆಯ ಯಶಸ್ಸುಗಳ ಸಾಲು. ಉದ್ಯೋಗದಲ್ಲಿ ನಿರೀಕ್ಷಿತ ಪ್ರತಿಫ‌ಲ ಪ್ರಾಪ್ತಿ. ಉದ್ಯಮ ಸ್ಥಳದಲ್ಲಿ ದೇವತಾ ಕಾರ್ಯ. ಬಂಧುಗಳ ಮನೆಯಲ್ಲಿ ವಿವಾಹ ಮಾತುಕತೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ವಿಳಂಬ.

ಕನ್ಯಾ: ಸ್ಥಿರವಾದ ಆತ್ಮವಿಶ್ವಾಸ ಮತ್ತು ದೇವರಲ್ಲಿ ನಂಬಿಕೆ ಯೊಂದಿಗೆ ಕಾರ್ಯಪ್ರವೃತ್ತರಾಗಿರಿ. ಉದ್ಯೋಗಸ್ಥರಿಗೆ ಅನಿರೀಕ್ಷಿತ ಶ್ಲಾಘನೆ. ವಸ್ತ್ರ, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕÕ… ಸಾಮಗ್ರಿ ದುರಸ್ತಿ ಬಲ್ಲವರಿಗೆ ಬೇಡಿಕೆ.

ತುಲಾ: ಉದ್ಯೋಗಸ್ಥಾನದಲ್ಲಿ ಮತ್ತು ಸಂಸಾರ ದಲ್ಲಿ ಸಂತೃಪ್ತಿಯ ಅನುಭವ. ಉದ್ಯಮ ಅಭಿ ವೃದ್ಧಿಗೆ ಸಂಘಟಿತ ಪ್ರಯತ್ನ. ಪೀಠೊಪಕರಣಗಳ ಖರೀದಿ. ಗುರುಮಂದಿರ ದರ್ಶನ, ಅಪೂರ್ವ ಸಾಧಕರ ಭೇಟಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಉದ್ಯೋಗಾವಕಾಶ.

ವೃಶ್ಚಿಕ: ಅಪವಾದಕ್ಕೆ ಅಂಜಿ ಸತ್ಯ ಹೇಳಲು ಹಿಂಜರಿಯದಿರಿ. ತಾವು ಭಾಗ್ಯವಂತರೆಂಬ ಭಾವನೆ ಇರಲಿ. ಉದ್ಯೋಗದಲ್ಲಿ ಆಯಕಟ್ಟಿನ ಸ್ಥಾನ ಲಭ್ಯ. ಉದ್ಯಮದಲ್ಲಿ ಹೊಸ ವಿಭಾಗ ಕಾರ್ಯಾರಂಭ. ವಾಹನ ವ್ಯಾಪಾರಿಗಳಿಗೆ ವ್ಯಾಪಾರ ವೃದ್ಧಿಯ ಕಾಲ.

ಧನು: ಹಲವು ದಿನಗಳ ಸತತ ಪರಿಶ್ರಮಕ್ಕೆ ಫ‌ಲ ಪ್ರಾಪ್ತಿ. ಉದ್ಯೋಗದಲ್ಲಿ ಹೊಸ ಬಗೆಯ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಆದಾಯ ವೃದ್ಧಿಗೆ ನೂತನ ಯೋಜನೆಗಳನ್ನು ಕೈಗೊಳ್ಳುವ ಕುರಿತು ಕುರಿತು ಸಮಾ ಲೋಚನೆ. ಬಾಲ್ಯದ ಗುರುಗಳ ಹಠಾತ್‌ ಭೇಟಿ.

ಮಕರ: ಕಾರ್ಯಸಿದ್ಧಿಗೋಸ್ಕರ ಸಕಾರಾತ್ಮಕ ಚಿಂತನಾ ಕ್ರಮ ಅಭ್ಯಾಸ. ಹೊಸ ಜವಾಬ್ದಾರಿ ನಿರ್ವಹಣೆಯಲ್ಲಿ ಶ್ಲಾಘನಾರ್ಹ ಯಶಸ್ಸು. ಉದ್ಯಮಗಳ ಸಾಧನೆಗೆ ಪುರಸ್ಕಾರ. ವಧೂ ವರಾನ್ವೇಷಣೆಯಲ್ಲಿ ಯಶಸ್ಸು ಪ್ರಾಪ್ತಿ. ಸಣ್ಣ ಕೃಷಿಭೂಮಿ ಖರೀದಿಸುವ ಪ್ರಯತ್ನ ಮುಂದುವರಿಕೆ.

ಕುಂಭ: ಅನಿವಾರ್ಯಾಗಿ ಬಂದ ಮತ್ತಷ್ಟು ಹೊಸ ಹೊಣೆಗಾರಿಕೆಗಳು. ಉದ್ಯೋಗ ಸ್ಥಾನದಲ್ಲಿ ಮುಂದಿನ ವ್ಯವಸ್ಥೆಗಳಿಗೆ ಸಿದ್ಧತೆ. ಉದ್ಯಮ ನಿರ್ವಹಣೆಯಲ್ಲಿ ಸಾಮಾಜಿಕರಿಂದ ಶ್ಲಾಘನೆ. ಮುದ್ರಣ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಮೀನ: ಸಪ್ತಾಹ ಮುಂದುವರಿಯುತ್ತಿದ್ದಂತೆ ಇನ್ನಷ್ಟು ಶುಭ ಲಕ್ಷಣಗಳು. ಸಹೋದ್ಯೋಗಿಗಳ ಹೃತೂ³ರ್ವಕ ಸಹಕಾರ. ಸರಕಾರಿ ಅಧಿಕಾರಿಗಳಿಗೆ ಸಂತೋಷ. ವಿದ್ಯಾರ್ಥಿಗಳಿಗೆ ಭಾವೀ ಜೀವನದ ಯೋಜನೆಗಳನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ. ಪ್ರಾಪ್ತವಯಸ್ಕರಿಗೆ ಶೀಘ್ರ ವಿವಾಹ ಯೋಗ. ಉದ್ಯೋಗ ಅರಸುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.