Bigg Boss ಸ್ಪರ್ಧಿಗಳಿಗೆ ಸಿಕ್ತು ಮನೆಯವರ ಅಪ್ಪುಗೆ; ಭಾವುಕ ಕ್ಷಣಕ್ಕೆ ಸಾಕ್ಷಿಯಾದ ದೊಡ್ಮನೆ


Team Udayavani, Dec 26, 2023, 12:42 PM IST

Bigg Boss ಸ್ಪರ್ಧಿಗಳಿಗೆ ಸಿಕ್ತು ಮನೆಯವರ ಅಪ್ಪುಗೆ; ಭಾವುಕ ಕ್ಷಣಕ್ಕೆ ಸಾಕ್ಷಿಯಾದ ದೊಡ್ಮನೆ

ಬೆಂಗಳೂರು: ಕನ್ನಡದ ಬಿಗ್‌ ಬಾಸ್‌ ಸೀಸನ್‌ 10 ಫಿನಾಲೆ ವಾರಕ್ಕೆ ಹತ್ತಿರವಾಗುತ್ತಿದೆ. ಇನ್ನೇನು ಕೆಲವೇ ವಾರಗಳಲ್ಲಿ ಫಿನಾಲೆ ನಡೆಯಲಿದೆ. ಆ ನಿಟ್ಟಿನಲ್ಲಿ ಮನೆಯೊಳಗಿನ ಸ್ಪರ್ಧಿಗಳು ಕೂಡ ತನ್ನ ಗೇಮಿಂಗ್‌ ಸ್ಟ್ರಾಟಜಿಯನ್ನು ಚೇಂಜ್ ಮಾಡಿಕೊಳ್ಳುತ್ತಿದ್ದಾರೆ.

ಇಷ್ಟು ದಿನ ದೊಡ್ಮನೆಯಲ್ಲಿ ತನ್ನ  ದೊಡ್ಡ ಧ್ವನಿಯಿಂದಲೇ ಸದ್ದು ಮಾಡಿದ ವಿನಯ್‌ ಹಾಗೂ ಸಂಗೀತಾ ಮತ್ತೆ ಸ್ನೇಹಿತರಾಗಿದ್ದಾರೆ. ಇನ್ಮುಂದೆ ಸಾಫ್ಟ್‌ ಆಗಿ ಗೇಮ್‌ ಆಡೋದಾಗಿ ವಿನಯ್‌ ಹೇಳಿರುವುದನ್ನು ಕಳೆದ ಎಪಿಸೋಡ್‌ ನಲ್ಲಿ ತೋರಿಸಲಾಗಿದೆ. ಈ ನಡುವೆ ನಾಮಿನೇಷನ್‌ ಪ್ರಕ್ರಿಯೆ ಕೂಡ ನಡೆದಿದೆ.

ಅಂತಿಮ ಕೆಲ ವಾರಗಳಲ್ಲಿ ದೊಡ್ಮನೆಯಲ್ಲಿ ಉಳಿದು, ವೀಕ್ಷಕರ ಮನ ಗೆಲ್ಲುವತ್ತ ಸ್ಪರ್ಧಿಗಳು ಗಮನ ಹರಿಸುತ್ತಿರುವುದು ಬಿಗ್‌ ಬಾಸ್‌ ಆಟದಲ್ಲಿ ಗೊತ್ತಾಗುತ್ತಿದೆ. ಮನೆ ಬಿಟ್ಟು, ಮೊಬೈಲ್‌, ಬಂಧು – ಬಳಗದಿಂದ ದೂರವಿದ್ದು ʼಬಿಗ್‌ ಬಾಸ್‌ʼ ಮನೆಯಲ್ಲಿರುವ ಸ್ಪರ್ಧಿಗಳಿಗೆ ʼಬಿಗ್‌ ಬಾಸ್‌ʼ ಸ್ವೀಟ್‌ ಸರ್ಪ್ರೈಸ್‌ ನೀಡಿದ್ದಾರೆ.  ಸ್ಪರ್ಧಿಗಳ ಮನೆಯವರು ಬಿಗ್ ಬಾಸ್‌ ಮನೆಗೆ ಬಂದು ತನ್ನವರಿಗೆ ಪಾಠ ಹೇಳಿದ್ದಾರೆ.

ಎಲ್ಲರೂ ನಿಂತ ಜಾಗದಲ್ಲೇ ನಿಲ್ಲುವಂತೆ ಹೇಳಿ ಮನೆಯವರನ್ನು ಕರೆಸಲಾಗಿದೆ. ವರ್ತೂರು ಸಂತೋಷ್‌ ಹಾಗೂ ನಮೃತಾ ಅವರ ತಾಯಿ ಬರುವುದನ್ನು ತೋರಿಸಲಾಗಿದೆ. ಮಕ್ಕಳನ್ನು ಅಪ್ಪಿಕೊಂಡು ಭಾವುಕರಾಗುವ ಕ್ಷಣವನ್ನು ಪ್ರೋಮೋದಲ್ಲಿ ತೋರಿಸಲಾಗಿದೆ.

ವರ್ತೂರು ಸಂತೋಷ್‌ ಹಾಗೂ ನಮೃತಾ ಅವರ ತಾಯಿ ಮನೆಯ ಇತರೆ ಸದಸ್ಯರಿಗೆ ಸ್ಪೂರ್ತಿಯ ಮಾತುಗಳನ್ನು ಹೇಳಿ ಧೈರ್ಯ ತುಂಬಲಿದ್ದಾರೆ.

ಇತರೆ ಸ್ಪರ್ಧಿಗಳ ಮನೆಯವರು ಯಾರೆಲ್ಲಾ ಬರುತ್ತಾರೆ ಎನ್ನುವುದರ ಬಗ್ಗೆ ಕುತೂಹಲವನ್ನು ರಿವೀಲ್‌ ಮಾಡಿಲ್ಲ. ಮನೆಯವರಿಂದ ಮೂರು ವರ್ಷದಿಂದ ದೂರವಿರುವ ಪ್ರತಾಪ್‌ ಅವರಿಗೆ ಬಿಗ್‌ ಬಾಸ್‌ ಯಾವ ಸರ್ಪ್ರೈಸ್‌ ನೀಡಲಿದ್ದಾರೆ ಎನ್ನುವುದರ ಬಗ್ಗೆಯೂ ಕುತೂಹಲವನ್ನು ಹಾಗೆಯೇ ಇಡಲಾಗಿದೆ.

ಇಂದು ರಾತ್ರಿ(ಡಿ.26 ರಂದು)  ಈ ಎಪಿಸೋಡ್‌ ಪ್ರಸಾರವಾಗಲಿದೆ.

 

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.