![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 27, 2023, 12:57 PM IST
ಬೆಳಗಾವಿ: ರಾಜಕಾರಣ ಸಂಪೂರ್ಣ ಕೆಟ್ಟುಹೋಗಿದೆ. ರಾಜಕಾರಣಿಗಳು ಪವಿತ್ರರಲ್ಲ. ಶಾಲಾ ಮಕ್ಕಳಿಗೆ ಸಮವಸ್ತ್ರ ಶೂ ಹಾಗೂ ಪುಸ್ತಕ ಕೊಡುವುದು ನಮ್ಮ ಕಮಿಷನ್ ಗಾಗಿ. ನಮ್ಮ ಬಗ್ಗೆ ಹೇಳುತ್ತ ಹೋದರೆ ನಿಮಗೆ ನಮ್ಮ ಬಗೆಗೆ ಇರುವ ಗೌರವ ಉಳಿಯುವುದಿಲ್ಲ. ಜಗತ್ತಿನಲ್ಲಿ ದರೋಡೆಕೋರರು ತುಡುಗರು ಲೂಟಿಕೋರರು ಇದ್ದರೆ ಅದು ರಾಜಕಾರಣಿಗಳು ಎಂದು ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಖಾಸಗಿ ಶಾಲೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾ ಇಂತಹ ವೇದಿಕೆಯಲ್ಲಿ ನಾವು ಮಾತನಾಡಬಾರದು. ನಮ್ಮ ಮಾನವನ್ನು ನಾವೇ ತೆಗೆದುಕೊಂಡಂತಾಗುತ್ತದೆ. ಶ್ರೀಗಳ ಜೊತೆ ಗೌರವ ಕೊಟ್ಟು ನಮ್ಮನ್ನು ಕರೆದುಕೊಂಡು ಬರಬೇಡಿ. ನಮ್ಮನ್ನು ಹಿತ್ತಿಲ ಬಾಗಿಲಿನಿಂದ ಕರೆದುಕೊಂಡು ಬನ್ನಿ.ಅಷ್ಟರಮಟ್ಟಿಗೆ ಈಗ ವ್ಯವಸ್ಥೆ ಹದಗೆಟ್ಟು ಹೋಗಿದೆ. ನಾವೆಲ್ಲರೂ ಶುದ್ದರಿಲ್ಲ, ಪವಿತ್ರವಿಲ್ಲವೆಂದು ಹೇಳಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.