Politics: ರಾಜ್ಯ ಸರಕಾರವು ಯುವನೀತಿಯಲ್ಲಿ ಯುವಜನರನ್ನು ವಂಚಿಸಿದೆ: ಕೋಟ

ಕಾಂಗ್ರೆಸ್‌ನ ಗ್ಯಾರಂಟಿ ವಿರುದ್ಧ ಬಿಜೆಪಿ ಅಸಮಾಧಾನ

Team Udayavani, Dec 27, 2023, 10:53 PM IST

kota shreeni

ಬೆಂಗಳೂರು: ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ಬಿಜೆಪಿ ಅಸಮಾ ಧಾನ ವ್ಯಕ್ತಪಡಿಸಿದೆ. ಈ ಕುರಿತು ವಿಪಕ್ಷ ನಾಯಕ ಅಶೋಕ್‌ ಟ್ವೀಟ್‌ ಮಾಡಿದ್ದಾರೆ. ಮೇಲ್ಮನೆ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಯುವನೀತಿ ಕುರಿತ ಪ್ರಣಾಳಿಕೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ, ಡಿಪ್ಲೊಮಾ ಮಾಡಿದ ನಿರುದ್ಯೋಗಿಗೆ ಒಂದೂವರೆ ಸಾವಿರ ಕೊಡುವುದಾಗಿ ಹೇಳಿದ್ದರು. ರಾಜ್ಯ ದಲ್ಲಿ ಡಿಗ್ರಿ ಮತ್ತು ಡಿಪ್ಲೊಮಾ ಆದ 40 ಲಕ್ಷ ಜನರಿದ್ದಾರೆ. ಆದರೆ ಬಿಜೆಪಿಯು ಯುವನೀತಿ ಅನುಷ್ಠಾನ ವಿಳಂಬದ ಕುರಿತು ಟೀಕಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

2022-23ರಲ್ಲಿ ಪದವಿ ಪಡೆದ 4 ಲಕ್ಷ ಯುವಕರು, 48 ಸಾವಿರ ಜನ ಡಿಪ್ಲೊಮಾ ಪಡೆದವರು ಇದ್ದಾರೆ. ಅದರಲ್ಲಿ ಉದ್ಯೋಗ ಪಡೆದವರನ್ನು ಕೈಬಿಟ್ಟು ಹೆಚ್ಚು ಕಡಿಮೆ 3ರಿಂದ 3.5 ಲಕ್ಷ ನಿರುದ್ಯೋಗಿಗಳಿಗೆ 600- 700 ಕೋಟಿ ರೂ. ಖರ್ಚು ಮಾಡಿ ಯುವನೀತಿ ಅನುಷ್ಠಾನ ಮಾಡಿದ್ದಾಗಿ ಹೇಳಿ ಹೆಮ್ಮೆಪಡುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಚುನಾವಣೆಗೆ ಮುನ್ನ 18-25ನೇ ವಯಸ್ಸಿನ ಎಲ್ಲ ನಿರುದ್ಯೋಗಿ ಡಿಪ್ಲೊಮಾ ಪದವೀಧರಿಗೆ 1,500 ರೂ. ಹಾಗೂ ಎಲ್ಲ ನಿರುದ್ಯೋಗಿ ಪದವೀಧರರಿಗೆ 3,000 ರೂ. ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌, ಈಗ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಾಸಾದ ಯುವಕರು ಮಾತ್ರ ಅರ್ಜಿ ಕಲ್ಪಿಸಲು ಅರ್ಹರು ಎಂದು ವರಸೆ ಬದಲಿಸಿದೆ. ನುಡಿದಂತೆ ನಡೆದ ಸರಕಾರ ಎಂದು ಹಸಿ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ಅವರು ನಾಡಿನ ಯುವ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ.
– ಆರ್‌.ಅಶೋಕ, ವಿಧಾನಸಭೆ ವಿಪಕ್ಷದ ನಾಯಕ

 

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.