The Moodie Davitt Report ಸಾಧಕರ ಪಟ್ಟಿಯಲ್ಲಿ ಮೈತ್ರೇಯಿ ಕಾರಂತ


Team Udayavani, Dec 27, 2023, 11:38 PM IST

mThe Moodie Davitt Report  ಸಾಧಕರ ಪಟ್ಟಿಯಲ್ಲಿ ಮೈತ್ರೇಯಿ ಕಾರಂತ

ಉಡುಪಿ/ಕುಂದಾಪುರ: ಅಂತಾರಾಷ್ಟ್ರೀಯ ಸಂಸ್ಥೆ ಯಾದ ದಿ ಮೂಡೀ ಡೆವಿಟ್‌ ರಿಪೋರ್ಟ್‌ನ 2023ನೇ ಸಾಲಿನ ವಾರ್ಷಿಕ ಸಾಧಕರ ಪಟ್ಟಿಯಲ್ಲಿ ಕುಂದಾಪುರ ಮೂಲದ ದಿ| ಕೋ.ಮ. ಕಾರಂತರ ಪುತ್ರಿ ಮೈತ್ರೇಯಿ ಕಾರಂತ ಸ್ಥಾನ ಪಡೆದಿಕೊಂಡಿದ್ದಾರೆ.

ಮೈತ್ರೇಯಿ ಹಾಂಕಾಂಗ್‌ನಲ್ಲಿದ್ದುಕೊಂಡು ಕೋ.ಮ. ಕಾರಂತ ಫೌಂಡೇಶನ್‌ ಮೂಲಕ ಫಿಲಿಪೈನ್ಸ್‌ನ ಗ್ಲೋರಿಯಾ, ಓರಿಯಂಟಲ್‌ ಮಿಂಡೋರೋ ಪ್ರದೇಶದಲ್ಲಿ ಬಡ ಜನರ ಜೀವನ ಸುಧಾರಣೆ ಹಾಗೂ ಮನೆ ನಿರ್ಮಾಣಕ್ಕೆ ಸಹಕರಿಸುತ್ತಿದ್ದಾರೆ. ಇವರ ಸೇವಾ ಕಾರ್ಯ, ಸಮಾಜಮುಖಿತ ಚಟುವಟಿಕೆಗಳ ಗುರುತಿಸಿ ಈ ಸಂಸ್ಥೆಯು ಸಾಧಕರ ಪಟ್ಟಿಗೆ ಆಯ್ಕೆ ಮಾಡಿದೆ.

ಗಣಿತ ವಿಷಯದಲ್ಲಿ ಬೋಧಕರಾಗಿದ್ದ ಮೈತ್ರೇಯಿ ನಟಿ, ನಿರ್ಮಾಪಕಿ ಹಾಗೂ ಸ್ಟ್ಯಾಂಡ್ ಅಪ್‌ ಹಾಸ್ಯನಟಿಯೂ ಹೌದು. ಮಣಿಪಾಲದದ ಟ್ಯಾಪ್ಮಿಯಲ್ಲಿ ಶಿಕ್ಷಣ ಪಡೆದವರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.