![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 28, 2023, 8:36 PM IST
ಮಣಿಪಾಲ: ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರುವಾರ ಮಣಿಪಾಲ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ಉದಯವಾಣಿ ಪತ್ರಿಕಾ ಮುದ್ರಣಾಲಯವನ್ನು ಕುತೂಹಲಿಗರಾಗಿ ವೀಕ್ಷಿಸಿದ ಶ್ರೀಗಳು, ಶಾಂತಚಿತ್ತರಾಗಿ ಪತ್ರಿಕೆ ಮುದ್ರಣವಾಗುವ ಕುರಿತು ಪ್ರತಿಯೊಂದೂ ಸೂಕ್ಷ್ಮ ಮಾಹಿತಿಗಳನ್ನು ಪಡೆದರು. ಸಂಪಾದಕೀಯ ವಿಭಾಗ ಮತ್ತು ಆನ್ ಲೈನ್ ವಿಭಾಗಕ್ಕೆ ಭೇಟಿ ನೀಡಿ ಸಿಬಂದಿ ಕಾರ್ಯಶೈಲಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪರ್ಯಾಯ ಪೂರ್ವಭಾವಿಯಾಗಿ ಕೋಟಿಗೀತಾ ಲೇಖನಯಜ್ಞದ ಕುರಿತಾಗಿನ ತಮ್ಮ ವಿಶೇಷ ಸಂದೇಶದ ರೆಕಾರ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.