Daily Horoscope: ಪ್ರಾರಂಭದಲ್ಲಿದ್ದ ಧೈರ್ಯ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ


Team Udayavani, Dec 29, 2023, 7:30 AM IST

1-friday

ಮೇಷ: ವಾರಾಂತ್ಯ ಸಮೀಪಿಸುತ್ತಿದ್ದಂತೆ ಹಿನ್ನೋಟ ಬೀರಿ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಮುಕ್ತಾಯ. . ಉದ್ಯಮದ. ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಹೆಚ್ಚಳ.

ವೃಷಭ: ಆರಂಭದಲ್ಲಿದ್ದ ದೊಡ್ಡ ಪ್ರಮಾಣದ ಪ್ರಗತಿಯ ನಿರೀಕ್ಷೆ ಮುಂದುವರಿಕೆ. ಉದ್ಯೋಗ ದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದಲ್ಲಿ ಕೈಗೊಂಡ ಪ್ರಯೋಗಗಳ ಮುಂದಿನ ಹಂತ ಆರಂಭ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ.

ಮಿಥುನ: ಪ್ರಾರಂಭದಲ್ಲಿದ್ದ ಧೈರ್ಯ, ಸಾಹಸದ ಪ್ರವೃತ್ತಿ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ. ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ವಿತ್ತಸಂಸ್ಥೆ ನೆರವು. ವಸ್ತ್ರ, ಸಿದ್ಧ ಉಡುಪು ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಇಂಬು ಕೊಡುವ ಸನ್ನಿವೇಶ. ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ.ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಲಾಭ.

ಸಿಂಹ: ಶುಭ ಶುಕ್ರವಾರದಂದು ಸಮೃದ್ಧವಾದ ಕಾರ್ಯಶಕ್ತಿಯೊಂದಿಗೆ ರಂಗಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಎಲ್ಲೆಯಿಲ್ಲದ ಉದ್ಯಮದ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ವ್ಯಕ್ತಿಯಿಂದ ಸಹಾನುಭೂತಿಯ ಸಹಕಾರ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ.

ತುಲಾ: ಆಡಂಬರ ಪ್ರದರ್ಶಿಸುವವರೆದುರು ಅಳುಕಬೇಡಿ. ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಹಿತಶತ್ರುಗಳ ಸಂಚಿಗೆ ಸೋಲು. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯಪಾಲನೆಗೆ ಚ್ಯುತಿಯಿಲ್ಲ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಉದ್ಯಮಿಗಳಿಗೆ ಎದುರಾಳಿಗಳಿಂದ ಹೊಸ ಬಗೆಯ ಪೈಪೋಟಿ. ಸರಕಾರಿ ನೌಕರರಿಗೆ ವರ್ಗಾವಣೆಯ ಭೀತಿ.

ಧನು: ಛಲದಿಂದ ಕಂಡುಕೊಂಡ ಸಂಪಾದನೆಯ ಮಾರ್ಗದ ಕುರಿತು ತೃಪ್ತಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕ ಕಾರ್ಯಾರಂಭ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಜೇನು ಸಾಕಣೆ ಆರಂಭ.

ಮಕರ: ವೃತ್ತಿಯಲ್ಲಿ ಪರಿಣತಿ ಹೆಚ್ಚಿಸಿಕೊಂಡ ಕಾರಣ ಇಮ್ಮಡಿಯಾದ ಆತ್ಮವಿಶ್ವಾಸ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆಯಿಂದಾಗಿ ಮಾರಾಟ ವೃದ್ಧಿ.

ಕುಂಭ: ವಾರಂತ್ಯದ ಮುನ್ನಾದಿನ ಕುಗ್ಗದ ಹುರುಪಿನೊಂದಿಗೆ ಕಾರ್ಯರಂಗಕ್ಕೆ ಪ್ರವೇಶ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು.

ಮೀನ: ಸಪ್ತಾಹ ಮುಗಿಯುತ್ತಾ ಬಂದಂತೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನ ಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.ಉದ್ಯೋಗ ಅರಸುತ್ತಿರುವವರಿಗೆ ಸಮರ್ಪಕ ಅವಕಾಶಗಳು ಗೋಚರ.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.