ಮಲ್ಪೆ ಸೀವಾಕ್‌ವೇ: ಧರೆಗುರುಳಿವೆ ಆಲಂಕಾರಿಕ ದಾರಿದೀಪ ಕಂಬಗಳು


Team Udayavani, Dec 29, 2023, 2:43 PM IST

ಮಲ್ಪೆ ಸೀವಾಕ್‌ವೇ: ಧರೆಗುರುಳಿವೆ ಆಲಂಕಾರಿಕ ದಾರಿದೀಪ ಕಂಬಗಳು

ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ದಿಕ್ಕಿನ (ಸೈಂಟ್‌ಮೇರಿ ದ್ವೀಪಯಾನದ ಸ್ಟಾರ್ಟಿಂಗ್‌ ಪಾಯಿಂಟ್‌) ಬ್ರೇಕ್‌ವಾಟರ್‌ ಮೇಲೆ ನಿರ್ಮಾಣಗೊಂಡ ಕರ್ನಾಟಕದ ಮೊಟ್ಟ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸೀ ವಾಕ್‌ವೇ ಸಮರ್ಪಕವಾದ ನಿರ್ವಹಣೆ ಇಲ್ಲದೆ ಸೊರಗುತ್ತಿವೆ.

ರಾತ್ರಿ ವೇಳೆಯಲ್ಲಿ ಇಲ್ಲಿ ನಡೆದಾಡಲು ಹಾದಿ ಉದ್ದಕ್ಕೂ ಸುಮಾರು 29 ಆಲಂಕಾರಿಕಾ ದೀಪಗಳನ್ನು ಅಳವಡಿಸಲಾಗಿತ್ತು.
ಇದೀಗ ಎರಡು ಮೂರು ಕಂಬಗಳಲ್ಲಿ ದೀಪ ಬೆಳಗುವುದು ಬಿಟ್ಟರೆ ಉಳಿದೆಲ್ಲವುಗಳಲ್ಲಿ ದೀಪವೇ ಉರಿಯುತ್ತಿಲ್ಲ. ಸುಮಾರು 7-8 ಕಂಬಗಳು ಈಗಾಗಲೇ ತುಕ್ಕು ಹಿಡಿದು ಧರೆಗುರುಳಿವೆ. ಇದೀಗ ಪ್ರತಿನಿತ್ಯ ಪ್ರವಾಸಿಗರ ದಂಡೇ ಇಲ್ಲಿ ಸೇರುತ್ತದೆ.

ಕತ್ತಲಾದರೆ ಇಲ್ಲಿ ನಡೆದಾಡಲು ಭಯ ಪಡುವ ಪರಿಸ್ಥಿತಿ ಇದೆ. ಮಾತ್ರವಲ್ಲದೆ ಸುರಕ್ಷೆಯ ಪ್ರಶ್ನೆಯೂ ಎದುರಾಗಿದೆ. ಇಲ್ಲಿ ನೆಲಕ್ಕೆ ಅಳವಡಿಸಲಾದ ಇಂಟರ್‌ ಲಾಕ್‌ ಕೆಲವೊಂದು ಕಡೆ ಕಿತ್ತು ಹೋಗಿದ್ದರಿಂದ ಬಹುತೇಕ ಜನರು ಕತ್ತಲಲ್ಲಿ ಎಡವಿ ಬಿದ್ದು ಗಾಯಗೊಂಡಿದ್ದಾರೆ.

ಉದ್ಯಾನವನದಲ್ಲೂ ಕತ್ತಲೆ
ಇತ್ತ ಸೀವಾಕ್‌ ಬಳಿಯ ಉದ್ಯಾನವನದಲ್ಲೂ ಕಳೆದ ಕೆಲವು ತಿಂಗಳಿನಿಂದ ದೀಪಗಳು ಉರಿಯುತ್ತಿಲ್ಲ. ಇದರಿಂದ ಬಂದ ಪ್ರವಾಸಿಗರು ಕತ್ತಲ್ಲಲ್ಲಿಯೇ ತಿರುಗಾಡಬೇಕಾದ ಪ್ರಸಂಗ ಎದುರಾಗಿದೆ.

ಪ್ರವಾಸಿಗರ ನೆಚ್ಚಿನ ತಾಣ
ಜನ ಸಾಮಾನ್ಯರು ನಡೆದಾಡಲು ಭಯಪಡುತ್ತಿದ್ದ ತಾಣವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಿದ್ದರಿಂದ ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು ವಾಯು ವಿಹಾರದೊಂದಿಗೆ ಪ್ರಾಕೃತಿಕ ಸೌಂದರ್ಯವನ್ನು ಆಸ್ವಾದಿಸುವಂತಾಗಿದೆ. ಸುಮಾರು 480 ಮೀ. ಉದ್ದ, 8.5 ಅಡಿ ಅಗಲದಲ್ಲಿ ಸಮುದ್ರಕ್ಕೆ ವಿಸ್ತರಿಸಿರುವ ಈ ವಾಕ್‌ವೇ ಯನ್ನು ಬ್ರೇಕ್‌ವಾಟರ್‌ ಮೇಲೆ ಪ್ರವಾಸೋದ್ಯಮ ಇಲಾಖೆ ನಿರ್ಮಿತಿ ಕೇಂದ್ರ ನೇತೃತ್ವದಲ್ಲಿ 53.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸೀವಾಕ್‌ ಆರಂಭಗೊಂಡ ದಿನದಿಂದಲೂ ನೋಡಲು ಜನಸಾಗರವೇ ಇಲ್ಲಿಗೆ ಹರಿದು ಬರುತ್ತಿತು ಸೈಂಟ್‌ಮೇರೀಸ್‌ಗೆಂದು ಬಂದವರು ಈಗ
ಸೀವಾಕ್‌ ನೋಡಿ ಹೋಗುತ್ತಾರೆ.

ಹೊಸ ಕಂಬಗಳ ಅಳವಡಿಕೆ
ಸೀವಾಕ್‌ನಲ್ಲಿ ಆಲಂಕಾರಿಕ ದೀಪದ ಕಂಬಗಳು ತುಕ್ಕು ಹಿಡಿದು ಬಿದ್ದಿರುವ ಬಗ್ಗೆ ದೂರು ಬಂದಿದೆ. ಸಂಬಂಧಪಟ್ಟ ಎಂಜಿನಿಯರ್‌ ಈಗಾಗಲೇ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ. ಸೀವಾಕ್‌ನಲ್ಲಿ ಹಾಳಾಗಿರುವ ಎಲ್ಲ ಕಂಬವನ್ನು ಬದಲಾಯಿಸಿ ಹೊಸ ಕಂಬವನ್ನು ಅಳವಡಿಸಲಾಗುವುದು. ಪ್ರವಾಸಿಗರ ಹಿತ ದೃಷ್ಟಿಯಿಂದ ಆತೀ ಶೀಘ್ರದಲ್ಲಿ ಈ
ಎಲ್ಲ ವ್ಯವಸ್ಥೆಯನ್ನು ಮಾಡಲಾಗುವುದು.
ರಾಯಪ್ಪ, ಕಾರ್ಯದರ್ಶಿ, ಮಲ್ಪೆ ಅಭಿವೃದ್ಧಿ
ಸಮಿತಿ, ಪೌರಾಯುಕ್ತರು ಉಡುಪಿ ನಗರಸಭೆ

*ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.