![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 29, 2023, 3:57 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನನ್ನು ಗುಂಪೊಂದು ಬರ್ಬರವಾಗಿ ಚಾಕುವಿನಿಂದ ತಿವಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಹೇಮಂತ್ (24 ವರ್ಷ) ಎಂದು ಗುರುತಿಸಲಾಗಿದೆ. ಈತ ಮೂಲತಃ ಚಿಂತಾಮಣಿ ತಾಲೂಕಿನ ಬರುಡುಗುಂಟೆ ಗ್ರಾಮದ ನಿವಾಸಿಯಾಗಿದ್ದು ಚಿಂತಾಮಣಿ ನಗರದ ಅಶ್ರಯ ಬಡಾವಣೆಯಲ್ಲಿ ವಾಸವಿದ್ದರು.
ಬಾರ್ ನೊಳಗೆ ಸ್ನೇಹಿತರ ಜೊತೆ ಕುಡಿದಿದ್ದು ಹೊರಗೆ ಬಂದಾಗ ಜಗಳ ನಡೆದಿದೆ. ಆಗ ಹೇಮಂತ್ ತಪ್ಪಿಸಿಕೊಂಡು ಪಕ್ಕದ ಪೆಟ್ರೋಲ್ ಬಂಕ್ ಒಳಗೆ ಹೋಗಿ ಅವಿತುಕೊಂಡಿದ್ದು, ಅಲ್ಲಿಗೆ ತೆರಳಿ ಆತನನ್ನು ಗೊಂಪೊಂದು ಕೊಲೆ ಮಾಡಿದೆ.
ವಿಷಯ ತಳಿದ ಕೂಡಲೇ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಇದೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.