Hunagunda: ಹುನಗುಂದ ಬಸ್‌ ನಿಲ್ದಾಣ ಅವ್ಯವಸ್ಥೆ ಆಗರ


Team Udayavani, Dec 29, 2023, 3:41 PM IST

Hunagunda: ಹುನಗುಂದ ಬಸ್‌ ನಿಲ್ದಾಣ ಅವ್ಯವಸ್ಥೆ ಆಗರ

ಹುನಗುಂದ: ಕಳೆದ 10 ವರ್ಷಗಳ ಹಿಂದೆ ನಿರ್ಮಿಸಿದ ಹುನಗುಂದ ಬಸ್‌ ನಿಲ್ದಾಣ ಮೂಲಭೂತ ಸೌಲಭ್ಯಗಳ ಕೊರತೆ
ಎದುರಿಸುತ್ತಿದೆ. ಪ್ರಯಾಣಿಕರು ಬಸ್‌ ನಿಲ್ದಾಣದಿಂದ ಗ್ರಾಮೀಣ, ಜಿಲ್ಲೆ, ರಾಜ್ಯ ಮತ್ತು ಅಂತಾರಾಜ್ಯಕ್ಕೆ ದಿನನಿತ್ಯ ಸಾರಿಗೆ ಬಸ್‌ಗಳು ಸಂಚರಿಸುತ್ತಿವೆ.

ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಮಹಿಳಾ ವಿಶ್ರಾಂತಿ ಗೃಹ, ಸ್ವಚ್ಛತೆ, ಕಣ್ಣು ಮುಚ್ಚಾಲೆ ವಿದ್ಯುತ್‌ದೀಪ, ಬೆನ್ನು ಹಚ್ಚಿ ಕೂಡುವ ಆಸನೆಗಳೆ ಇಲ್ಲ. ಮಹಿಳೆಯರು ಮತ್ತು ವೃದ್ಧರೂ ಮತ್ತು ಮಕ್ಕಳು ಆಸನಕ್ಕೆ ಪರದಾಡುವಂತಾಗಿದೆ. ಕರ್ಕಶ ಧ್ವನಿಯಲ್ಲಿ ಕೂಗುವ ಸಾರಿಗೆ ಧ್ವನಿವರ್ಧಕದಿಂದ ಪ್ರಯಾಣಿಕರು ಬೇಸತ್ತು, ಸಮಯಕ್ಕೆ ಬಿಡದ ಮತ್ತು ಸರಿಯಾಗಿ ಪ್ಲಾಟ್‌ಫಾರ¾ಗಳಲ್ಲಿ ನಿಲ್ಲದ ಬಸ್‌ ಹುಡುಕಲು ಪ್ರಯಾಣಿಕರು ತೊಂದರೆ ಆನುಭವಿಸುವಂತಾಗಿದೆ. ಜತೆಗೆ ಶೌಚಾಲಯ ಮತ್ತು ತೆರೆದ ಚರಂಡಿಗಳಿಂದ ಹರಡುವ ದುರ್ವಾಸನೆಯಿಂದ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಸಂಚರಿಸುವಾಗಿದೆ.

ನಿಲ್ದಾಣದಲ್ಲಿ ಕಳ್ಳರ ಹಾವಳಿಯಿಂದ ಪ್ರಯಾಣಿಕರ ಮೊಬೈಲ್‌, ಲಗೇಜ್‌ ಮತ್ತು ಬೆಲೆ ಬಾಳುವ ವಸ್ತುಗಳು ಕಳ್ಳತನ ಹೀಗೆ
ಇನ್ನಿತರ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಯಾಣಿಕರ ಸುರಕ್ಷತೆಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ತಾಲೂಕು ಕೇಂದ್ರ ಜತೆಗೆ ಪಕ್ಕದಲ್ಲೆ ಘಟಕವಿದ್ದರೂ ರಾತ್ರಿ ಸೆಕ್ಯುರಿಟಿ ವಾಚ್‌ ಮನ್‌ಗಳು ಇರುವುದಿಲ್ಲ. ಪ್ರಯಾಣಿಕರು ರಾತ್ರಿ ನಿಲ್ದಾಣದಲ್ಲಿ ಉಳಿಯುವಂತಹ ಅನಿವಾರ್ಯತೆ ಎದುರಾದರೆ ಕಷ್ಟ ಎದುರಿಸುವಂತಾಗಿದೆ.

ಪುರಸಭೆಯ ಟ್ಯಾಂಕ್‌ದಿಂದ 2-3 ಟ್ಯಾಂಕಿನಷ್ಟು ತ್ಯಾಜ್ಯ ಹೊರಹಾಕಿದೆ. ಸೇಫ್ಟಿ ಟ್ಯಾಂಕ್‌ ಸ್ವಚ್ಛ ಮಾಡಬೇಕಾಗಿದೆ. ನಿಲ್ದಾದಿಂದ ಬಸ್‌ ಚಲಿಸುವ ದಾರಿಗೆ ಮಲಮೂತ್ರ ಚರಂಡಿ ಇದೆ. ಅದರಿಂದ ದುರ್ವಾಸನೆ ಬರುತ್ತಿದೆ. ನಮ್ಮ ಇಲಾಖಾ ಕಾಂಟ್ರಾಕ್ಟರಗೆ ಚರಂಡಿಯು ಸರಳವಾಗಿ ಚಲಿಸುವಂತೆ ರಿಪೇರಿ ಮಾಡಲು ತಿಳಿಸಿರುವೆ. ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಒದಗಿಸಲು ಹೆಚ್ಚಿನ ಪ್ರಯತ್ನ ನಡೆದಿದೆ.
*ಎಸ್‌.ಆರ್‌. ಸೊನ್ನದ, ಘಟಕ
ವ್ಯವಸ್ಥಾಪಕ ಹುನಗುಂದ

ತಾಲೂಕು ಕೇಂದ್ರವಾಗಿರುವ ಹುನಗುಂದ ನಿಲ್ದಾಣದಲ್ಲಿ ಪುರುಷ-ಮಹಿಳೆ ಪ್ರತ್ಯೇಕವಾಗಿ 4 ಕೊಠಡಿಗಳ ಶೌಚಾಲಯ ಮಾತ್ರ ಇದ್ದು, ಹೆಚ್ಚುವರಿ ಕಟ್ಟಡ ನಿರ್ಮಿಸಬೇಕು. ನಿಲ್ದಾಣದ ಸೂಕ್ತ ಸ್ಥಳದಲ್ಲಿ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಬೇಕು. ಮೂಲಸೌಕರ್ಯಕ್ಕೆ ಅಧಿಕಾರಿಗಳು ಗಮನಹರಿಸಬೇಕು.
ಜಿ.ಬಿ. ಕಂಬಾಳಿಮಠ,
ಹಿರಿಯ ನಾಗರಿಕ

*ವೀರೇಶ ಕುರ್ತಕೋಟಿ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.