![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 29, 2023, 8:03 PM IST
ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಹಂಗಾಮಿ ನಾಯಕನ ಸ್ಥಾನಕ್ಕೆ ಸಂಸದ ರಾಘವ್ ಛಡ್ಡಾರನ್ನು ನೇಮಿಸುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ಸಭಾಪತಿ ಜಗದೀಪ್ ಧನ್ಕರ್ ತಿರಸ್ಕರಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆಪ್ ನಾಯಕ ಸಂಜಯ್ ಸಿಂಗ್ ಬದಲಾಗಿ ರಾಘವ್ ಛಡ್ಡಾರನ್ನು ನೇಮಿಸುವಂತೆ ಡಿ.14ರಂದು ಕೇಜ್ರಿವಾಲ್ ಧನಕ್ಕರ್ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಇದು ಸಂಸತ್ತಿನ ಕಾಯ್ದೆಯಲ್ಲಿ ಮಾನ್ಯತೆ ಪಡೆದ ಪಕ್ಷಗಳು ಮತ್ತು ಗುಂಪುಗಳ ನಾಯಕರು ಹಾಗೂ ಮುಖ್ಯ ಸಚೇತಕರ ಕಾಯ್ದೆ-1998 ಅಡಿಯಲ್ಲಿ ರೂಪಿಸಲಾಗಿರುವ ನಿಯಮಗಳಲ್ಲಿ ಬರುತ್ತದೆ. ನಿಮ್ಮ ಮನವಿ ಕಾನೂನು ವ್ಯಾಪ್ತಿಗೆ ಒಳಪಡದೇ ಇರುವ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಲು ಆಗುವುದಿಲ್ಲ’ ಎಂದು ಉತ್ತರಿಸಿದ್ದಾರೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.