![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 30, 2023, 6:00 AM IST
ಚೆನ್ನೈ: ತಮಿಳುನಾಡಿನ ಖ್ಯಾತ ನಟ, ರಾಜಕಾರಣಿ ವಿಜಯಕಾಂತ್ ಅವರ ಅಂತಿಮ ಸಂಸ್ಕಾರಕ್ಕೆ ತರಳಿದ್ದ ನಟ ದಳಪತಿ ವಿಜಯ್ ಅವರ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದು ಹಲ್ಲೆ ನಡೆಸಲು ಮುಂದಾದ ಘಟನೆ ವರದಿಯಾಗಿದೆ.
ವಿಜಯಕಾಂತ್ ಅವರ ಅಂತಿಮ ದರ್ಶನ ಪಡೆಯ ಲೆಂದು ಶನಿವಾರ ನಟ ದಳಪತಿ ವಿಜಯ್ ತೆರಳಿದ್ದರು. ಅಂತಿಮ ನಮನ ಸಲ್ಲಿಸಿ ಕುಟುಂಬ ದವರಿಗೂ ಸಾಂತ್ವನ ಕೂಡ ಹೇಳಿದರು. ಬಳಿಕ ನಟ ಹೊರಬರುತ್ತಿದ್ದಂತೆ ವಿಜಯ್ಕಾಂತ್ ಅವರ ಅಭಿಮಾನಿಗಳ ಗುಂಪೊಂದು ಇದ್ದಕ್ಕಿದ್ದಂತೆ ನಟ ವಿಜಯ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದು, ಪೊಲೀಸರು ಅದನ್ನು ತಪ್ಪಿಸಿದ್ದಾರೆ. ಆದಾಗ್ಯೂ, ಓರ್ವ ದುಷ್ಕರ್ಮಿ ವಿಜಯ್ ಅವರತ್ತ ಚಪ್ಪಲಿ ಎಸೆದಿದ್ದಾನೆ. ಈ ವೀಡಿಯೋ ಜಾಲತಾಣದಲ್ಲೂ ವೈರಲ್ ಆಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.