![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
Interest rates; ಸುಕನ್ಯಾ ಸಮೃದ್ಧಿ, ಅಂಚೆ ಠೇವಣಿ ಬಡ್ಡಿದರ 8.2%,7.1%ಗೆ ಏರಿಕೆ
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಿದ ಕೇಂದ್ರ
Team Udayavani, Dec 30, 2023, 5:50 AM IST
![1-wqwqwqw](https://www.udayavani.com/wp-content/uploads/2023/12/1-wqwqwqw-620x308.jpg)
ಹೊಸದಿಲ್ಲಿ: ಸುಕನ್ಯಾ ಸಮೃದ್ಧಿ ಸೇರಿದಂತೆ 2 ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು 2023-24ನೇ ಆರ್ಥಿಕ ವರ್ಷದ ಕೊನೆಯ ತ್ತೈಮಾಸಿಕದ ಅವಧಿಗೆ ಕೇಂದ್ರ ಸರ ಕಾರ ಪರಿಷ್ಕರಿಸಿದ್ದು, ಬಡ್ಡಿದರವನ್ನು ಹೆಚ್ಚಳಗೊಳಿಸಿದೆ.
ಅಂಚೆ ಕಚೇರಿಯ 3 ವರ್ಷ ಅವಧಿ ಠೇವಣಿ ಮೇಲಿನ ಬಡ್ಡಿದರವನ್ನು ಶೇ.7 ರಿಂದ ಶೇ.7.1ಕ್ಕೆ ಏರಿಕೆ ಮಾಡಿದೆ. ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.8ರಿಂದ ಶೇ.8.2ಕ್ಕೆ ಹೆಚ್ಚಳಗೊಳಿಸಿದೆ. ಉಳಿದಂತೆ ಎಲ್ಲ ಉಳಿತಾಯ ಯೋಜನೆಗಳ (ಪಬ್ಲಿಕ್ ಪ್ರಾವಿಡೆಂಟ್ ಫಂಡ್- ಪಿಪಿಎಫ್, ಕಿಸಾನ್ ವಿಕಾಸ್ ಪತ್ನ, ಸೀನಿಯರ್ ಸಿಟಿಜನ್ ಸೇವಿಂಗ್ಸ್ ಸೇರಿದಂತೆ) ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, 2022-23ರ ಜನವರಿ 1 ರಿಂದ ಮಾರ್ಚ್ 31ರ ವರೆಗಿನ ತ್ತೈಮಾಸಿಕದ ಅವಧಿಗೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಲಾಗಿದೆ. ಈ ಹಿಂದೆ ಅಂಚೆ ಕಚೇರಿ ಉಳಿತಾಯ ಯೋಜನೆಯಲ್ಲಿ 2 ಮತ್ತು 3 ವರ್ಷದ ಠೇವಣಿಗಳಿಗೆ ಏಕರೂಪದ ಬಡ್ಡಿದರ ಇತ್ತು. ಇದೀಗ ಮೂರು ವರ್ಷದ ಠೇವಣಿಗೆ ಬಡ್ಡಿದರ ಹೆಚ್ಚಿಸಲಾಗಿದೆ ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆ 20 ಬೇಸಿಸ್ ಪಾಯಿಂಟ್ನಲ್ಲಿ ಬಡ್ಡಿದರ ಹೆಚ್ಚಿಸಿದ್ದೇವೆ ಎಂದಿದೆ.
ಸುಕನ್ಯಾ ಸಮೃದ್ಧಿ ತ್ತೈಮಾಸಿಕ ಬಡ್ಡಿದರ
ಶೇ.8 ಅಕ್ಟೋಬರ್ ಡಿಸೆಂಬರ್
ಶೇ.8.2 ಜನವರಿ ಮಾರ್ಚ್
ಅಂಚೆ ಕಚೇರಿ 3 ವರ್ಷ ಠೇವಣಿ ತ್ತೈಮಾಸಿಕ ಬಡ್ಡಿದರ
ಶೇ.7 ಅಕ್ಟೋಬರ್ಡಿಸೆಂಬರ್
ಶೇ.7.1 ಜನವರಿ ಮಾರ್ಚ್
ಟಾಪ್ ನ್ಯೂಸ್
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
MUST WATCH
ಹೊಸ ಸೇರ್ಪಡೆ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.