Kaatera: ಮೊದಲ ದಿನವೇ ʼಕಾಟೇರʼನಿಗೆ ಕೋಟಿ ಕೋಟಿ ಬ್ಯುಸಿನೆಸ್; ಗಳಿಸಿದ್ದೆಷ್ಟು?


Team Udayavani, Dec 30, 2023, 11:48 AM IST

Kaatera: ಮೊದಲ ದಿನವೇ ʼಕಾಟೇರʼನಿಗೆ ಕೋಟಿ ಕೋಟಿ ಬ್ಯುಸಿನೆಸ್; ಗಳಿಸಿದ್ದೆಷ್ಟು?

ಬೆಂಗಳೂರು: ಡಿಬಾಸ್‌ ದರ್ಶನ್‌ ಅಭಿನಯದ ʼಕಾಟೇರʼ ಸಿನಿಮಾಕ್ಕೆ ನಿರೀಕ್ಷೆಯಂತೆ ಪಾಸಿಟಿವ್‌ ಆರಂಭ ಸಿಕ್ಕಿದೆ. ಎಲ್ಲೆಡೆ ಹೌಸ್‌ ಫುಲ್‌ ಪ್ರದರ್ಶನ ಕಾಣುವ ಮೂಲಕ ವರ್ಷಾಂತ್ಯಕ್ಕೆ ಕನ್ನಡ ಸಿನಿರಂಗಕ್ಕೆ ಖುಷಿಯ ವಿದಾಯ ಸಿಕ್ಕಿದೆ.

ದರ್ಶನ್‌ ಸಿನಿಕೆರಿಯರ್‌ ನಲ್ಲಿ ʼಕಾಟೇರʼ ಡಿಫ್ರೆಂಟ್‌ ಸಿನಿಮಾವೆಂದರೆ ತಪ್ಪಾಗದು. ಮಾಸ್‌ ಡೈಲಾಗ್ಸ್‌, ಫೈಟ್‌ ಗಳಿಗಿಂತ ನಿರ್ದೇಶಕ ತರುಣ್‌ ಅವರು ಇಲ್ಲಿ ಕಂಟೆಂಟ್‌ ಹೆಚ್ಚಿನ ಮಹತ್ವ ಕೊಟ್ಟಿದ್ದಾರೆ. ಗ್ರಾಮೀನ ಸೊಗಡಿನಲ್ಲಿರುವ ಕಥೆ ಹಾಗೂ ಊರಿನಲ್ಲಿರುವ ಜಾತಿ – ಧರ್ಮದ ಆಚರಣೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ.

ದರ್ಶನ್‌ ಅವರ ಸಿನಿಮಾದಲ್ಲಿ ಪ್ರೇಕ್ಷಕರು ಫೈಟ್‌ ಸೀನ್‌ ಗಳನ್ನು ನೋಡಿ ಹಾಗೂ ಡೈಲಾಗ್ಸ್‌ ಗಳನ್ನು ಕೇಳಿಯೇ ಥಿಯೇಟರ್‌ ನಲ್ಲಿ ಚಪ್ಪಾಳೆ ತಟ್ಟುತ್ತಾರೆ. ಆದರೆ ಬಹು ಸಮಯದ ಬಳಿಕ ದರ್ಶನ್‌ ಪರಿಪೂರ್ಣ ನಟನಾಗಿ ಸ್ಕ್ರೀನ್‌ ಮೇಲೆ ಕಾಣಿಸಿಕೊಂಡಿದ್ದು, ಅವರ ಎರಡು ಶೇಡ್‌ ಗಳ ಪಾತ್ರಕ್ಕೆ ಶ್ಲಾಫನೆ ಸಿಕ್ಕಿದೆ.

ಸಿನಿಮಾ ಭರ್ಜರಿ ಆರಂಭ ಪಡೆದುಕೊಂಡಿದ್ದು‌, ಮೊದಲ ದಿನವೇ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಂಡಿದೆ. ಫಸ್ಟ್ ಡೇ 19.79 ಕೋಟಿ ರೂ. ಗಳಿಸಿದೆ. ಆ ಮೂಲಕ ದೊಡ್ಡ ಆರಂಭವನ್ನು ಪಡೆದುಕೊಂಡಿದೆ.

45 ಕೋಟಿ ಬಜೆಟ್‌ನಲ್ಲಿ ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ ಸಿನಮಾ ನಿರ್ಮಾಣವಾಗಿದೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಮತ್ತು ಕೆ ಎಂ ಪ್ರಕಾಶ್ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ. ವಿ ಹರಿಕೃಷ್ಣ ಚಿತ್ರದ ಸಂಪೂರ್ಣ ಹಿನ್ನೆಲೆ ಸಂಗೀತ ಮತ್ತು ಸಂಗೀತ ಸಂಯೋಜಿಸಿದ್ದಾರೆ.

ಸಿನಿಮಾದಲ್ಲಿ ದರ್ಶನ್‌, ಆರಾಧನಾ, ಶ್ರುತಿ, ಕುಮಾರ್‌ ಗೋವಿಂದ, ಜಗಪತಿ ಬಾಬು, ವಿನೋದ್‌ ಆಳ್ವ, ಬಿರಾದಾರ್‌ ಮುಂತಾದವರು ನಟಿಸಿದ್ದಾರೆ.

 

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.