Arrested: ಗಾಂಜಾ ಮತ್ತಿನಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಪುಂಡರ ಬಂಧನ


Team Udayavani, Dec 31, 2023, 11:57 AM IST

Arrested: ಗಾಂಜಾ ಮತ್ತಿನಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಪುಂಡರ ಬಂಧನ

ನೆಲಮಂಗಲ: ಕಾಲೇಜು ಬಿಟ್ಟ ಯುವಕರ ಗುಂಪು ಗಾಂಜಾ ಸೇವನೆ ಮಾಡಿಕೊಂಡು ರಾಷ್ಟ್ರೀಯ ಹೆದ್ದಾರಿ ಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ನಾಲ್ಕು ಪುಂಡರನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂದ್ರಹಳ್ಳಿ ಕಾರ್ತಿಕ್‌(18), ದೊಂಬರಹಳ್ಳಿ ಮಂಜುನಾಥ್‌(19), ಅಂದ್ರಹಳ್ಳಿà ನವೀನ್‌(20), ಗಂಗೋಡನಹಳ್ಳಿ ಅನಿಲ್‌(21) ನಾಲ್ಕು ಯುವಕರು ಸ್ನೇಹಿತರಾಗಿದ್ದು ಬೆಂಗಳೂರು ಉತ್ತರ ತಾಲೂಕು ವ್ಯಾಪ್ತಿಯ ನಿವಾಸಿಗಳಾಗಿದ್ದಾರೆ. ಉತ್ತರ ಭಾರತ ಮೂಲಕ ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಪಡೆದು ಸೇವನೆ ಮಾಡಿ ವ್ಹೀಲಿಂಗ್‌ ಮಾಡುವ ಜತೆ ಒಂಟಿಯಾಗಿ ಕಾಣುವ ವ್ಯಕ್ತಿಗಳನ್ನು ಹೆದರಿಸಿ ದರೋಡೆ ಮಾಡುತ್ತಿದ್ದರು. ಈ ಪ್ರಕರಣ ವನ್ನು ಗಂಭೀರವಾಗಿ ತೆಗೆದುಕೊಂಡ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ರಾಜೀವ್‌ ತಂಡ  ಪುಂಡರನ್ನು ವಶಕ್ಕೆ ಪಡೆದು ಅವರಿಂದ 1.200ಕೆ.ಜಿ ಗಾಂಜಾ, 2 ಬೈಕ್‌, ವಿವಿಧ ಕಂಪನಿಯ 17 ಮೊಬೈಲ್‌ಗ‌ಳನ್ನು ವಶಕ್ಕೆ ಪಡೆದುಕೊಂಡು ಖದೀಮರನ್ನು ಜೈಲಿಗೆ ಕಳುಹಿಸಿದ್ದಾರೆ.

ಶೋಕಿ, ಜೈಲುಪಾಲು: ಕಾಲೇಜಿಗೂ ಹೋಗದೆ, ಕೆಲಸಕ್ಕೂ ಹೋಗದೆ ಅಲೆದಾಡುತ್ತಿದ್ದ ಯುವಕರು ಬೈಕ್‌ ವ್ಹೀಲಿಂಗ್‌ ಮಾಡಿಕೊಂಡು ಶೋಕಿ ಮಾಡುತ್ತಿದ್ದರು. ಗಾಂಜಾ ಚಟಕ್ಕೆ ಬಿದ್ದು ದರೋಡೆಗೆ ಮುಂದಾಗಿದ್ದು ಈಗ ಜೈಲು ಪಾಲಾಗಿದ್ದಾರೆ.

ಅಭಿನಂದನೆ : ಪ್ರಕರಣದ ಆರೋಪಿಗಳನ್ನು ಬಂಧಿಸಿದ ಇನ್‌ಸ್ಪೆಕ್ಟರ್‌ ರಾಜೀವ್‌, ಸಬ್‌ಇನ್‌ಸ್ಪೆಕ್ಟರ್‌ ಚಿಕ್ಕನರಸಿಂಹಯ್ಯ, ಸಿಬ್ಬಂದಿಗಳಾದ ರಂಗನಾಥ್‌, ಹಣಮಂತ ಹಿಪ್ಪರಂಗಿ, ಲಕ್ಷ್ಮಣ್‌, ಸುನೀಲ್‌ರವರನ್ನು ಎಸ್ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.