![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2023, 8:46 PM IST
ಗಂಗೊಳ್ಳಿ: ಆಲೂರಿನ ಬಂಗ್ಲೆ ಎಂಬಲ್ಲಿರುವ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ 7 ಮಂದಿಯನ್ನು ಎಸ್ಐ ಹರೀಶ್ ಆರ್. ನೇತೃತ್ವದ ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದು, ನಾಲ್ವರು ಪರಾರಿಯಾಗಿದ್ದಾರೆ.
ಮೋಹನ, ಅಣ್ಣಪ್ಪ, ಸಂಜೀವ, ಮಲ್ಲಪ್ಪ, ಶರಣಪ್ಪ, ರತ್ನಾಕರ, ಶಮನಪ್ಪ ಬಂಧಿತರು. ಮಾಂತೇಶ, ರವಿ, ಗುಂಡ ಹಾಗೂ ಮಂಜು ಕಪ್ಪಟ್ಟಿ ಪರಾರಿಯಾದವರು. ಆಟಕ್ಕೆ ಬಳಸಿದ್ದ 3,100 ರೂ. ಹಾಗೂ ಆಟದ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.