Chikkaballapur; ಪಾಂಡವರ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ದ್ರೌಪದಿಯು ಪಂಚಪಾಂಡವರ ಜತೆಯಲ್ಲಿ...

Team Udayavani, Dec 31, 2023, 10:24 PM IST

police crime

ಚಿಕ್ಕಬಳ್ಳಾಪುರ: ದ್ರೌಪದಿ ಮತ್ತು ಪಾಂಡವರ ಸಂಬಂಧದ ಬಗ್ಗೆ ಅವಹೇಳನಕಾರಿಯಾಗಿ ಜಾಲತಾಣದಲ್ಲಿ ಬರಹ ಪ್ರಕಟಿಸಿದ್ದಾರೆಂದು ಆರೋಪಿಸಿ ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕಿನ ಪಿಡಚಲಹಳ್ಳಿ ಗ್ರಾಮದ ನಿವಾಸಿ ನಾಗರಾಜು ಎಂಬುವರ ವಿರುದ್ಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

‘ನಾವು ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುವ ಚಿತ್ರಗಳು ಮತ್ತು ವಿಷಯಗಳ ಮೇಲೆ ಗಮನ ಹರಿಸುತ್ತಿದ್ದೇವೆ. ನಾಗರಾಜ್.ಪಿ.ಎನ್. ರಾವಣಾಸುರ ಎಂಬುವವರು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶುಕ್ರವಾರ ಸಂಜೆ, ದ್ರೌಪದಿಯು ಪಂಚಪಾಂಡವರ ಜತೆಯಲ್ಲಿ ಮಲಗಿರುವ ಚಿತ್ರವನ್ನು ಪ್ರಕಟಿಸಿದ್ದರು. ‘ಮೊದಲ ಸರದಿ ಮುಗಿಸಿಕೊಂಡು ಎರಡನೇ ಸರದಿಗಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ’ ಎಂದು ಅವಹೇಳನವಾಗಿ ಬರೆದಿದ್ದರು.

ಇದು ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಮಂಚೇನಹಳ್ಳಿ ಪೊಲೀಸ್ ಠಾಣೆಯ ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ಘಟಕದ ಸಿಬಂದಿ ಎ.ಆರ್.ಗೋಪಾಲ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

ಟಾಪ್ ನ್ಯೂಸ್

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.