BJPಯದ್ದು ಬಲಿಷ್ಠ ಸುಳ್ಳು ಎಂಬುದು ಮಾತ್ರ ಜನತೆಗೆ ಅರ್ಥವಾಗಿದೆ: ಖರ್ಗೆ
Team Udayavani, Jan 1, 2024, 1:31 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶವಾಸಿಗಳಿಗೆ ನೀಡಿದ ಭರವಸೆಗಳು ಯಾವುದೂ ಈಡೇರಲೇ ಇಲ್ಲ. ಆದರೆ, ಬಿಜೆಪಿಯದ್ದು ಅತಿದೊಡ್ಡ ಸುಳ್ಳುಗಳು ಎಂಬುದು ಮಾತ್ರ ಜನತೆಗೆ ಅರ್ಥವಾಗಿದೆ. ಹೀಗೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಖರ್ಗೆ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ “ನರೇಂದ್ರ ಮೋದಿ ಅವರೇ, 2023ರ ಕಡೆಯ ದಿನ ಬಂದಾಗಿದೆ! ನೀವು 2022ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳ್ಳುತ್ತದೆ, ಭಾರತದ ಪ್ರತೀ ಮನೆಗೂ ದಿನದ 24 ಗಂಟೆ ಯೂ ವಿದ್ಯುತ್ ಲಭ್ಯವಾಗಲಿದೆ ಮತ್ತು ದೇಶದ ಆರ್ಥಿಕತೆ 5 ಲಕ್ಷ ಕೋಟಿ ಡಾಲರ್ಗೆ ತಲುಪಲಿದೆ ಎಂದಿದ್ದೀರಿ! ಇದ್ಯಾವುದೂ ಸಾಧ್ಯವಾಗಲೇ ಇಲ್ಲ. ಆದರೆ ಸುಳ್ಳಿನಲ್ಲಿ ಬಿಜೆಪಿಯದ್ದೇ ಅತೀದೊಡ್ಡ ಸುಳ್ಳು ಎಂಬುದು ಜನಕ್ಕೆ ಅರ್ಥವಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.