New Year: ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ


Team Udayavani, Jan 1, 2024, 9:45 AM IST

New Year: ದೇಶವಾಸಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

ನವದೆಹಲಿ: ಹಳೆ ವರುಷ ಹೋಗಿ ಹೊಸ ವರುಷ ಬಂದಿದೆ, ಹೊಸ ವರುಷದ ಜೊತೆಗೆ ದೇಶದ ಜನರಲ್ಲಿ ಹೊಸ ಹುರುಪನ್ನು ತರಲೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗು ಪ್ರಧಾನಿ ನರೇಂದ್ರ ಮೋದಿ ಶುಭಾಶಗಳನ್ನು ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು 2024 ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಹಾರೈಸಿದ್ದಾರೆ.

ಕುರಿತು ಟ್ವಿಟರ್ x ನಲ್ಲಿ ಟ್ವೀಟ್ ಮಾಡಿದ ಅವರು ಹೊಸ ವರ್ಷ ಆರಂಭವಾಗಿದೆ, ಈ ವರ್ಷ ಎಲ್ಲರಿಗೂ ಆಯುರಾರೋಗ್ಯ, ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.

ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಹೇಳಿದ್ದಾರೆ, ಹೊಸ ವರ್ಷದಲ್ಲಿ ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ ಎಂದು ಶುಭ ಹಾರೈಸಿದ್ದಾರೆ.

ಹೊಸ ವರ್ಷಕ್ಕೆ ದೇಶದ ಹಲವು ನಾಯಕರು ಶುಭ ಹಾರೈಸಿದ್ದಾರೆ. ರಾಹುಲ್ ಗಾಂಧಿ X ನಲ್ಲಿ ಶುಭ ಹಾರೈಸಿದ್ದು, ‘ಹೊಸ ವರ್ಷವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಎಂದು ಹೇಳಿಕೊಂಡಿದ್ದಾರೆ.

ಅದೇ ರೀತಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಶುಭ ಹಾರೈಸಿದ್ದು, ‘ಈ ಹೊಸ ಅಧ್ಯಾಯಕ್ಕೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ. 2024 ರ ವರ್ಷವು ಮತ್ತೊಮ್ಮೆ ಬಡ ಮತ್ತು ಅಂಚಿನಲ್ಲಿರುವ ಜನರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡುವ ವರ್ಷವಾಗಬೇಕು. ಪ್ರತಿಯೊಬ್ಬ ನಾಗರಿಕನ ಹಕ್ಕುಗಳಿಗಾಗಿ ನಾವು ಒಗ್ಗಟ್ಟಿನಿಂದ ಹೋರಾಡುವುದು ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಪವಿತ್ರ ಕರ್ತವ್ಯ. ಮತ್ತೊಮ್ಮೆ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿಕೊಂಡಿದ್ದಾರೆ.

 

ಟಾಪ್ ನ್ಯೂಸ್

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.