‘ನಮಸ್ಕಾರ ದೇವ್ರು..’ ಹೊಸ ವಿಡಿಯೋ ಮೂಲಕ ʼಅಯೋಧ್ಯೆ ದರ್ಶನʼ ಮಾಡಿಸಿದ ಡಾಕ್ಟರ್‌ ಬ್ರೋ


Team Udayavani, Jan 1, 2024, 6:03 PM IST

‘ನಮಸ್ಕಾರ ದೇವ್ರು..’ ಹೊಸ ವಿಡಿಯೋ ಮೂಲಕ ʼಅಯೋಧ್ಯ ದರ್ಶನʼ ಮಾಡಿಸಿದ ಡಾಕ್ಟರ್‌ ಬ್ರೋ

ಬೆಂಗಳೂರು: ಜಗತ್ತಿನ ನಾನಾ ದೇಶ ಸುತ್ತು, ಅಲ್ಲಿನ ವಿಶಿಷ್ಟ – ವಿಶೇಷಗಳನ್ನು ಹಂಚಿಕೊಳ್ಳುವ ಡಾಕ್ಟರ್‌ ಬ್ರೋ ಖ್ಯಾತಿಯ ವ್ಲಾಗರ್‌ ಗಗನ್‌ ಶ್ರೀನಿವಾಸ್‌ ಬಹು ಸಮಯದ ಬಳಿಕ ಹೊಸ ವಿಡಿಯೋದೊಂದಿಗೆ ಯೂಟ್ಯೂಬ್‌ ಗೆ ಮರಳಿದ್ದಾರೆ.

ನಮಸ್ಕಾರ ದೇವ್ರು.. ಎನ್ನುತ್ತಲೇ ಜಗತ್ತಿನ ನಾನಾ ದೇಶ ಸುತ್ತುವ ಮೂಲಕ, ಕನ್ನಡಿಗರ ಮನ ಗೆದ್ದಿರುವ ಗಗನ್‌ ಕಳೆದ ಕೆಲ ಸಮಯದಿಂದ ಯೂಟ್ಯೂಬ್‌ ನಲ್ಲಿ ಯಾವ ವಿಡಿಯೋವನ್ನು ಕೂಡ ಹಾಕಿರಲಿಲ್ಲ.

ಎರಡು ತಿಂಗಳ ಹಿಂದೆ ಅವರು, ಚೀನಾ ದೇಶದ ವಿಡಿಯೋವನ್ನು ಮಾಡಿದ್ದರು. ಈ ವೇಳೆ ಅವರು ಅಲ್ಲಿನ ಶೈಕ್ಷಣಿಕ ವ್ಯವಸ್ಥೆ ಹಾಗೂ ಭಾರತದ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ ಮಾತನಾಡಿದ್ದರು. ಇದರಿಂದ ಕೆಲವರು ಗರಂ ಆಗಿದ್ದರು. ಕೆಲವರಿಂದ ಈ ಮಾತಿಗೆ ಆಕ್ಷೇಪ ವ್ಯಕ್ತವಾಗಿತ್ತು. ಆ ಬಳಿಕ ಅವರು ಯಾವ ವಿಡಿಯೋವನ್ನು ಹಾಕಿರಲಿಲ್ಲ.

ಆದರೆ ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರದಲ್ಲಿರುವ ಫೋಟೋವನ್ನು ಹಂಚಿಕೊಂಡು ಶೀಘ್ರದಲ್ಲಿ ಬರುವುದಾಗಿ ಹೇಳಿದ್ದರು. ಅದರಂತೆ ಹೊಸ ವರ್ಷದಂದು ಗಗನ್‌ ʼಅಯೋಧ್ಯೆ ದರ್ಶನʼ ಮಾಡಿಸಿದ್ದಾರೆ. ಶ್ರೀರಾಮನ ಜನ್ಮಭೂಮಿಯ ಸ್ಥಳದಲ್ಲಿ ಡಾಕ್ಟರ್‌ ಬ್ರೋ ತಮ್ಮ ಕ್ಯಾಮರಾ ಹಿಡಿದು, ದೇಶಿ ಶೈಲಿಯ ಉಡುಗೆಯಲ್ಲಿ ಮಿಂಚಿದ್ದಾರೆ.

ಸರಯೂ ನದಿ ತೀರದಿಂದ ಆರಂಭವಾಗುವ ಅವರ ವಿಡಿಯೋದಲ್ಲಿ ಅಯೋಧ್ಯೆಯ ನಾನಾ ವಿಚಾರ – ವಿಷಯಗಳನ್ನು ಹೇಳಿದ್ದಾರೆ. ಡಾಕ್ಟರ್‌  ಬ್ರೋ ಕಂಬ್ಯಾಕ್‌ ಮಾಡಿರುವ ಈ ವಿಡಿಯೋಗೆ ಕೆಲವೇ ಗಂಟೆಯಲ್ಲಿ ಹೆಚ್ಚಿನ ವೀಕ್ಷಣೆ ಪಡೆದಿದೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.