Shimoga: ಕಾಶಿಯಲ್ಲೂ ಮಸೀದಿ‌ ಒಡೆದು ಹಾಕಿ ಮಂದಿರ ಕಟ್ಟುತ್ತೇವೆ: ಕೆ.ಎಸ್.ಈಶ್ವರಪ್ಪ


Team Udayavani, Jan 2, 2024, 2:29 PM IST

ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ‌ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣವಾಗಿದೆ ಎಂದರು.

ಇದನ್ನೂ ಓದಿ:Bangalore: ಫಿಲ್ಮ್ ಚೇಂಬರ್‌ನಿಂದ ಕನ್ನಡಪರ ಹೋರಾಟಗಾರರಿಗೆ ಬೆಂಬಲ

ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದೇವೆ. ಜ22 ರಂದು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ ಸಿಹಿ ಮಾಡಿ ಊಟ ಮಾಡಿ ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದರು.

ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆಗೆ ಆಹ್ವಾನ ಬಂದಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಈಶ್ವರಪ್ಪ, ಪವಿತ್ರವಾದ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾತನಾಡಲ್ಲ. ಪ್ರಭು ಶ್ರೀರಾಮ ಚಂದ್ರನ ಭಕ್ತರಿಗೆ ಆಹ್ವಾನ ಕೊಟ್ಟಿದ್ದೇವೆ. ಬಿಜೆಪಿಯ ರಾಮ ಎನ್ನುವವರಿಗೆ ಕೇಂದ್ರದ ನಾಯಕರು ಆಹ್ವಾನ ಕೊಟ್ಟಿಲ್ಲ. ರಾಮನ ಬಗ್ಗೆ ಗೌರವ, ಅಭಿಮಾನ ಇರುವವರು ಎಲ್ಲರೂ ಬರಬಹುದು ಎಂದರು.

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ ಬಂದ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ ಬಂದ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.