Siddeshwar ಸ್ವಾಮೀಜಿಯವರ ಪುಣ್ಯ ಸ್ಮರಣೋತ್ಸವ ದಿನವನ್ನು ಪ್ರವಚನ ದಿನವನ್ನಾಗಿ ಆಚರಿಸಿ


Team Udayavani, Jan 2, 2024, 6:26 PM IST

Siddeshwar ಸ್ವಾಮೀಜಿಯವರ ಪುಣ್ಯ ಸ್ಮರಣೋತ್ಸವ ದಿನವನ್ನು ಪ್ರವಚನ ದಿನವನ್ನಾಗಿ ಆಚರಿಸಿ

ರಬಕವಿ ಬನಹಟ್ಟಿ: ನಡೆದಾಡುವ ದೇವರು ಎಂದು ಖ್ಯಾತಿಯನ್ನು ಪಡೆದುಕೊಂಡಿದ್ದ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿಯವರ ಪುಣ್ಯ ಸ್ಮರಣೋತ್ಸವ ದಿನವನ್ನು ಪ್ರವಚನ ದಿನವನ್ನಾಗಿ ಸರ್ಕಾರ ಘೋಷಣೆ ಮಾಡಬೇಕು ಎಂದು ನಗರದ ಮುಖಂಡ ಶಿವಾನಂದ ಗಾಯಕವಾಡ ಬನಹಟ್ಟಿಯ ಗೆಳೆಯರ ಬಳದ ಪರವಾಗಿ ಸರ್ಕಾರವನ್ನು ಆಗ್ರಹಿಸಿದರು.

ಮಂಗಳವಾರ ರಬಕವಿ ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಿರಸ್ತೆದಾರ ಎಸ್.ಎಂ.ಕೂಗಾಟೆ ಮತ್ತು ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಸಿದ್ಧೇಶ್ವರ ಪೂಜ್ಯರ ಪ್ರವಚನವನ್ನು ಕೇಳಲು ಜನ ಶಿಸ್ತಿನಿಂದ ಬರುತ್ತಿದ್ದರು. ಅವರ ಪ್ರವಚನಗಳನ್ನು ಕೇಳುವುದೇ ಒಂದು ಭಾಗ್ಯವಾಗಿತ್ತು. ಯಾವುದೆ ಟೀಕೆ, ತಿರಸ್ಕಾರ ಇರಲಾರದ ಅವರ ಪ್ರವಚನಗಳಲ್ಲಿ ಹೇಳುವ ಮಾತುಗಳು ಮನ ಮುಟ್ಟುವಂತೆ ಇದ್ದವು ಎಂದು ಗಾಯಕವಾಡ ತಿಳಿಸಿದರು.

ಎಸ್.ಎಸ್. ಖಾನಾಪುರ ಮಾತನಾಡಿ, ಸಿದ್ಧೇಶ್ವರ ಪೂಜ್ಯರು ನಾಡಿನಾದ್ಯಾಂತ ಮತ್ತು ವಿಶ್ವದ ಪ್ರಮುಖ ದೇಶಗಳಲ್ಲಿ ಪ್ರವಚನಗಳನ್ನು ನೀಡುತ್ತ ವಿಶ್ವ ಶ್ರೇಷ್ಠರಾದವರು. ನೂರಾರು ಜನರ ಬದುಕಿಗೆ ಅವರ ಪ್ರವಚನಗಳು ಮಾರ್ಗದರ್ಶನ ಮತ್ತು ಬೆಳಕನ್ನೂ ನೀಡಿವೆ. ಆದ್ದರಿಂದ ರಾಜ್ಯ ಸರ್ಕಾರ ಮುಂಬರುವ ಬಜೆಟ್ ಅಧಿವೇಶನದಲ್ಲಿ ಮತ್ತು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಂಡು ಸಿದ್ಧೇಶ್ವರ ಸ್ವಾಮೀಜಿಯವರ ಪುಣ್ಯ ಸ್ಮರಣೋತ್ಸವ ದಿನವನ್ನು ಪ್ರವಚನ ದಿನವನ್ನಾಗಿ ಆಚರಿಸಿದರೆ ನಾವು ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ತಿಳಿಸಿದರು.

ಪ್ರಕಾಶ ಹೋಳಗಿ, ವಿಶ್ವಜ ಕಾಡದೇವರ, ಚಿದಾನಂದ ಗಿರಿಸಾಗರ, ವಿ.ವೈ.ಪಾಟೀಲ, ಶಂಭು ಉಕ್ಕಲಿ, ಅವಿನಾಶ ಹಟ್ಟಿ, ಮಹಾಂತೇಶ ಪದಮಗೊಂಡ, ಎಸ್.ಎಂ. ಹಂದಿಗುಅದ, ಕಿರಣ ಆಳಗಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.