![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 3, 2024, 11:10 AM IST
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಕ್ಷೇತ್ರದಲ್ಲೇ ಅಮಾನವೀಯ ಕೃತ್ಯವೊಂದು ನಡೆದಿರುವುದು ಬೆಳಕಿಗೆ ಬಂದಿದ್ದು, ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿ ರಾಕ್ಷಸೀಯ ಕೃತ್ಯ ಮೆರೆದ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯ ಮಾಲೀಕ ಕಲ್ಯಾಣಿ ಮೋರೆ ಎಂಬಾನಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು, ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಸಹಾಯಕಿ ಸುಗಂಧಾ ಮೋರೆ (50) ಎಂಬವರಿಗೆ ಈ ಶಿಕ್ಷೆಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳು ಮಾಡಿದ ತಪ್ಪಿಗೆ ಅಂಗನವಾಡಿ ಸಹಾಯಕಿಗೆ ಘನಘೋರ ಶಿಕ್ಷೆಯಾಗಿದ್ದು, ಮಕ್ಕಳು ಅಂಗನವಾಡಿ ಪಕ್ಕದಲ್ಲಿದ್ದ ಹೂ ಕಿತ್ತರೆಂಬ ಕಾರಣಕ್ಕೆ ಮನೆ ಮಾಲೀಕ ಅಂಗನವಾಡಿ ಸಹಾಯಕಿ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಬೈದು ಅಮಾನವೀಯವಾಗಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.