ಮಂಗಳೂರು ವಿ.ವಿ. ಸಿಂಡಿಕೇಟ್: ಸದಸ್ಯರ ನಾಮನಿರ್ದೇಶನ
Team Udayavani, Jan 5, 2024, 12:50 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ಗೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬಂಟ್ವಾಳ ತಾಲೂಕು ನಾವೂರಿನ ನಿವಾಸಿ ವಕೀಲ ಮತ್ತು ನೋಟರಿ ಸುರೇಶ್ ಕುಮಾರ್ ಬಿ. ನಾವೂರು (ಮೀಸಲಾತಿ ಪ್ರವರ್ಗ- ಸಾಮಾನ್ಯ), ಮಂಗಳೂರಿನ ಲೆಕ್ಕಪರಿಶೋಧಕ ನಿತಿನ್ ಚ. ಶೆಟ್ಟಿ (ಸಾಮಾನ್ಯ), ಕುಂದಾಪುರ ತಾಲೂಕು ತಲ್ಲೂರಿನ ಜೂಡಿತ್ ಮೆಂಡೋನ್ಸ (ಮಹಿಳೆ), ಮಂಗಳೂರಿನ ರಘುರಾಜ್ ಕದ್ರಿ (ಪರಿಶಿಷ್ಟ ಜಾತಿ), ಕೊಣಾಜೆಯ ಅಚ್ಯುತ ಗಟ್ಟಿ (ಹಿಂದುಳಿದ ವರ್ಗ) ಮತ್ತು ಸುಳ್ಯದ ಸವಾದ್ ಸುಳ್ಯ (ಅಲ್ಪಸಂಖ್ಯಾಕ) ನಾಮನಿರ್ದೇಶನಗೊಂಡವರು.
ವಿಶ್ವವಿದ್ಯಾನಿಲಯಗಳ ಅಧಿನಿಯಮ 2000ದ ಪ್ರಕರಣ 28(1)(ಜಿ)ರಡಿ ಪ್ರದತ್ತವಾದ ಅಧಿಕಾರದನ್ವಯ ಮತ್ತು ಪ್ರಕರಣ 38-39ರ ಉಪನಿಬಂಧನೆಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತತ್ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷ ಅಥವಾ ಮುಂದಿನ ಆದೇಶದ ವರೆಗೆ ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾನಿಲಯಗಳು-2)ಯ ಸರಕಾರದ ಅಧೀನ ಕಾರ್ಯದರ್ಶಿಯವರು ಈ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್ಗಳ ವಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.