Desi Swara: ಕನ್ನಡ ಸಂಘ ಬಹ್ರೈನ್‌: ಯು.ಟಿ.ಖಾದರ್‌ಗೆ ಸಮ್ಮಾನ

ಭಾಷೆಯ ಅಭಿವೃದ್ಧಿಗೆ ಸಂಘಗಳು ಪರಿಣಾಮಕಾರಿ ಮಾಧ್ಯಮ

Team Udayavani, Jan 6, 2024, 10:24 AM IST

Desi Swara: ಕನ್ನಡ ಸಂಘ ಬಹ್ರೈನ್‌: ಯು.ಟಿ.ಖಾದರ್‌ಗೆ ಸಮ್ಮಾನ

ಬಹ್ರೈನ್‌:”ಕನ್ನಡ ಸಂಘ ಕೇವಲ ಕನ್ನಡಿಗರ ಸಂಘಟನೆಯಲ್ಲ ಇದು ಕನ್ನಡ ಕಲೆ, ಸಂಸ್ಕೃತಿ, ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಂತಹ ಒಂದು ಪರಿಣಾಮಕಾರಿಯಾದ ಮಾಧ್ಯಮ. ಇಲ್ಲಿರುವ ನಮ್ಮ ಸಂಸ್ಕೃತಿಯ ಅಧ್ಯಯನ ಕೇಂದ್ರಗಳು ನಿಜವಾಗಿಯೂ ಕನ್ನಡ ಭಾಷೆ, ಕಲೆ, ಸಂಸ್ಕೃತಿಯ ಮೇಲೆ ಬಹ್ರೈನ್‌ ಕನ್ನಡಿಗರಿಗಿರುವ ಅನನ್ಯ ಪ್ರೀತಿಗೆ ಸಾಕ್ಷಿಯಾಗಿದೆ’ ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು .ಟಿ .ಖಾದರ್‌ರವರು ಹೇಳಿದರು.

ಸಭಾಧ್ಯಕ್ಷರು ಬಹ್ರೈನ್‌ಗೆ ಭೇಟಿ ನೀಡಿದ್ದ ವೇಳೆ ಕನ್ನಡ ಸಂಘದಿಂದ ಇಲ್ಲಿನ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಸಮ್ಮಾನ ಸಮಾರಂಭದಲ್ಲಿ ಅವರು ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಸಭಾಧ್ಯಕ್ಷರು ಹೊಸದಾಗಿ ನಿರ್ಮಾಣವಾಗಿರುವ ಕನ್ನಡ ಭವನದಲ್ಲಿ ಕನ್ನಡಿಗರಿಗಾಗಿ ಕಲ್ಪಿಸಿರುವ ವಿವಿಧ ಅಧ್ಯಯನ ಕೇಂದ್ರಗಳು, ಕನ್ನಡ ತರಗತಿ ಮುಂತಾದವುಗಳನ್ನು ನೋಡಿ ಕನ್ನಡ ಸಂಘದ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾ ಸಿದರು.

ಕರ್ನಾಟಕ ವಿಧಾನ ಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್‌ ಇವರನ್ನು ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ ಹಾಗೂ ಪದಾಧಿಕಾರಿಗಳು ಅತಿಥಿ ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಿ ಗೌರವಿಸಿದರು. ಇದೇ ವೇದಿಕೆಯಲ್ಲಿ ಇಲ್ಲಿನ ಹಾಗೂ ಸೌದಿ ಅರೇಬಿಯಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಯು .ಟಿ .ಖಾದರ್‌ ಅವರನ್ನು ತಮ್ಮ ಪ್ರೀತಿ, ವಿಶ್ವಾಸ, ಅಭಿಮಾನದ ದ್ಯೋತಕವಾಗಿ ಶಾಲು ಹೊದಿಸಿ, ಸ್ಮರಣಿಕೆಗಳನ್ನಿತ್ತು ಸಮ್ಮಾನಿಸಿದರು.

ವೇದಿಕೆಯಲ್ಲಿ ಬಹ್ರೈನ್‌ ಕ್ರಿಕೆಟ್‌ ಫೆಡರೇಷನ್‌ನ ಸಲಹಾ ಮಂಡಳಿಯ ಅಧ್ಯಕ್ಷರಾದ ಮೊಹಮ್ಮದ್‌ ಮನ್ಸೂರ್‌, ಸೌದಿ ಅರೇಬಿಯಾದ ಜನಪ್ರಿಯ ಕನ್ನಡಿಗ ಉದ್ಯಮಿ ಎಕ್ಸ್‌ಪರ್ಟ್‌ಟೈಸ್‌ (expertise ) ಸಂಸ್ಥೆಯ ಉಪಾಧ್ಯಕ್ಷರಾದ ಶೇಖ್‌ ಕರ್ನಿರೆ, ಕನ್ನಡ ಸಂಘದ ಉಪಾಧ್ಯಕ್ಷರಾದ ಮಹೇಶ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು. ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ್‌ ರೈ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಸಂಘದ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲಿದರು. ಬಹ್ರೈನ್‌ ಕ್ರಿಕೆಟ್‌ ಮಂಡಳಿಯ ಸಲಹಾ ಸಮಿತಿಯ ಅಧ್ಯಕ್ಷರಾಗಿರುವ ಹಿರಿಯ ಉದ್ಯಮಿ ಮೊಹಮ್ಮದ್‌ ಮನ್ಸೂರ್‌, ಸೌದಿಅರೇಬಿಯದ ಉದ್ಯಮಿ ಶೇಖ್‌ ಕರ್ನಿರೆ ಔಪಚಾರಿಕವಾಗಿ ಮಾತನಾಡಿ ಸಂಘದ ಚಟುವಟಿಕೆಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮವವನ್ನು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಾಮಪ್ರಸಾದ್‌ ಅಮ್ಮೆನಡ್ಕ ಅವರು ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.