IAF ಕಾರ್ಗಿಲ್‌ನಲ್ಲಿ ರಾತ್ರಿ ವೇಳೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆದ IAF ನ ಸರಕು ವಿಮಾನ

ಎಲ್‌ಒಸಿ ಸಮೀಪ ಐಎಎಫ್ ವಿಕ್ರಮ ಮೊದಲ ಬಾರಿಗೆ ರಾತ್ರಿ ವೇಳೆ ಲ್ಯಾಂಡಿಂಗ್‌

Team Udayavani, Jan 7, 2024, 11:23 PM IST

iaf sa

ನವದೆಹಲಿ: ಪಾಕಿಸ್ತಾನದೊಂದಿಗಿನ ನಿಯಂತ್ರಣ ರೇಖೆ(ಎಲ್‌ಒಸಿ) ಸಮೀಪ ಅತಿ ಎತ್ತರದ ಕಾರ್ಗಿಲ್‌ನ ಇಳಿದಾಣದಲ್ಲಿ ಇದೇ ಮೊದಲ ಬಾರಿಗೆ ರಾತ್ರಿ ವೇಳೆ ಭಾರತೀಯ ವಾಯು ಪಡೆಗೆ(ಐಎಎಫ್) ಸೇರಿದ ಸಿ-130ಜೆ ಸೂಪರ್‌ ಹರ್ಕ್ನೂಲಸ್‌ ಸಾರಿಗೆ ವಿಮಾನವು ಯಶಸ್ವಿಯಾಗಿ ಲ್ಯಾಂಡಿಂಗ್‌ ಮಾಡಿತು.

ಸಮುದ್ರದಿಂದ ಸುಮಾರು 10,500 ಅಡಿ ಎತ್ತರದಲ್ಲಿ ಕಾರ್ಗಿಲ್‌ ಇಳಿದಾಣವಿದೆ.

“ಅತಿ ಎತ್ತರದ ಕಾರ್ಗಿಲ್‌ನ ಇಳಿದಾಣದಲ್ಲಿ ಎಲೈಟ್‌ ಗರುಡ ಕಮಾಂಡೊಗಳು ಇದ್ದ ಸಿ-130ಜೆ ಸೂಪರ್‌ ಹರ್ಕ್ನೂಲಸ್‌ ಸಾರಿಗೆ ವಿಮಾನವು ಪರಿಕ್ಷಾರ್ಥವಾಗಿ ರಾತ್ರಿ ಹೊತ್ತು ಯಶಸ್ವಿಯಾಗಿ ಲ್ಯಾಂಡ್‌ ಆಯಿತು. ಇದು ಆಯಕಟ್ಟಿನ ನಿರ್ಣಾಯಕ ವಲಯದಲ್ಲಿ ಐಎಎಫ್ನ ಕಾರ್ಯಾಚರಣೆಯ ಸಾಮರ್ಥ್ಯವನ್ನು ತೋರಿಸಿದೆ’ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯ ಅಗತ್ಯತೆಗಳಿಗೆ ತಕ್ಕಂತೆ ಸುಧಾರಿತ ಲ್ಯಾಂಡಿಂಗ್‌ ಗ್ರೌಂಡ್ಸ್‌ (ಎಎಲ್‌ಜಿ) ಸೇರಿದಂತೆ ವಾಸ್ತವಿಕ ನಿಯಂತ್ರಣ ರೇಖೆಯ(ಎಲ್‌ಎಸಿ) ಉದ್ದಕ್ಕೂ ಬಹುತೇಕ ಎಲ್ಲಾ ವಾಯುನೆಲೆಗಳಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುವತ್ತ ರಕ್ಷಣಾ ಸಚಿವಾಲಯ ಗಮನಹರಿಸಿದೆ.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.