Ram ಮಂದಿರ ಉದ್ಘಾಟನೆ ವೇಳೆ ಸ್ಫೋಟಕ್ಕೆ ಬಿಜೆಪಿ ಸಂಚು: ಆರ್ಜೆಡಿ ನಾಯಕ
ಸ್ಫೋಟಕ್ಕೆ ಪಾಕಿಸ್ಥಾನ ಕಾರಣ ಎನ್ನಬಹುದು: ಬಿಹಾರ ಶಾಸಕ
Team Udayavani, Jan 9, 2024, 1:04 AM IST
ಪಟ್ನಾ: ರಾಮ ಮಂದಿರ ಲೋಕಾರ್ಪಣೆ ದಿನಗಣೆ ಶುರುವಾಗಿರುವಂತೆಯೇ ಆರ್ಜೆಡಿಯ ಇಬ್ಬರು ನಾಯಕರು ಕಾರ್ಯಕ್ರಮ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದಾರೆ. ಶಾಸಕ ಅಜಯ್ ಯಾದವ್ ಗಯಾ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತ ನಾಡಿ “ಜ.22ರಂದು ಬಿಜೆಪಿಯವರು ಅಯೋ ಧ್ಯೆಯಲ್ಲಿ ಬಾಂಬ್ ಸ್ಫೋಟ ನಡೆಸಬಹುದು. ಅದಕ್ಕೆ ಪಾಕಿಸ್ಥಾನ ಪ್ರೇರಿತ ಉಗ್ರಗಾಮಿಗಳು ಅಥವಾ ಮುಸ್ಲಿಮರು ಕಾರಣ ಎಂದು ಹೇಳಬಹುದು. ಅದನ್ನು ಮುಂದಿನ ಲೋಕಸಭೆಯ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕೆ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.
ಶೋಷಣೆಯ ತಾಣ
ಇನ್ನೊಂದೆಡೆ ರಾಮ ಮಂದಿರವು ಜೇಬು ತುಂಬಿಸಿಕೊಳ್ಳಲು ಮಾಡಿ ರುವ ಶೋಷಣೆಯ ತಾಣವಾಗಿದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಯಾದವ್ ಹೇಳಿದ್ದಾರೆ. “ರಾಮ ಮಂದಿರಕ್ಕೆ ಮಂಜೂರು ಮಾಡಿರುವ ನಿವೇಶನವು ಕೇವಲ ಶೋಷಣೆಯ ತಾಣ. ಇದು ಒಂದು ನಿರ್ದಿಷ್ಟ ಸಮುದಾಯದ ಪಿತೂರಿಗಾರರ ಜೇಬು ತುಂಬುವ ಸ್ಥಳವಾಗಿದೆ’ ಎಂದಿದ್ದಾರೆ. “ದೇವಾಲಯಗಳು ಮಾನಸಿಕ ಗುಲಾಮಗಿರಿಯ ಮಾರ್ಗವಾಗಿದೆ. ಶಾಲೆಗಳು ಜೀವನದಲ್ಲಿ ಬೆಳಕಿನ ಪಥವಾಗಿದೆ’ ಎಂದು ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.