NASA; ಖಾಸಗಿ ರಾಕೆಟ್‌ನಲ್ಲಿ ಮೊದಲ ಬಾರಿಗೆ ಚಂದ್ರಯಾನ!

ಫೆ.23ಕ್ಕೆ ಲ್ಯಾಂಡರನ್ನು ಚಂದ್ರನಲ್ಲಿಳಿಸುವ ಗುರಿ

Team Udayavani, Jan 9, 2024, 5:18 AM IST

1-asdasd

ಕೇಪ್‌ ಕೆನವೆರಲ್‌: ಅಮೆರಿಕದ ಆಸ್ಟ್ರೋ ಬಾಟಿಕ್‌ ಟೆಕ್ನಾಲಜಿ ಸಂಸ್ಥೆ ಸೋಮವಾರ ಮುಂಜಾನೆಯೇ ವಲ್ಕನ್‌ ರಾಕೆಟ್‌ ಮೂಲಕ ಪೆರೆಗ್ರಿನ್‌ ಲ್ಯಾಂಡರ್‌ ಅನ್ನು ಚಂದ್ರನತ್ತ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಖಾಸಗಿ ಸಂಸ್ಥೆಯೊಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಪರವಾಗಿ ಉಡಾವಣೆ ಮಾಡಿದ ಮೊದಲ ಲ್ಯಾಂಡರ್‌ ಇದು. ಫ್ಲೋರಿಡಾದ ಕೇಪ್‌ ಕೆನವರೆಲ್‌ ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಉಡಾಯಿಸಲ್ಪಟ್ಟ ಪೆರೆಗ್ರಿನ್‌ ಲ್ಯಾಂಡರ್‌, ಫೆ.23ಕ್ಕೆ ಚಂದ್ರನಲ್ಲಿ ಇಳಿಯಬೇಕಿದೆ. ಆ ಪ್ರಕ್ರಿ ಯೆಯಲ್ಲಿ ಯಶಸ್ವಿಯಾದರೆ ಮಾತ್ರ ಈ ಯಾನ ಪೂರ್ಣ ಯಶಸ್ವಿ ಎಂದು ಘೋಷಿಸಲ್ಪಡುತ್ತದೆ. ಇದು 51 ವರ್ಷಗಳ ಅನಂತರ ಅಮೆರಿಕದಿಂದ, ಚಂದ್ರನಲ್ಲಿಗೆ ಹಾರಿಬಿಡಲ್ಪಟ್ಟ ಮೊದಲ ಲ್ಯಾಂಡರ್‌ ಕೂಡ ಹೌದು.

ಯುಎಲ್‌ಎ ಕಂಪೆನಿಯ ಆಧುನಿಕ ರಾಕೆಟ್‌ ವಲ್ಕನ್‌ ಮೂಲಕ ಪೆರೆಗ್ರಿನ್‌ ಚಂದ್ರನತ್ತ ಧಾವಿಸಿದೆ. ರಾಕೆಟ್‌ನ 4ನೇ ಹಂತದಿಂದ ಕಳಚಿಕೊಂಡು ಲ್ಯಾಂಡರ್‌ ಮುನ್ನುಗ್ಗುವುದರೊಂದಿಗೆ; ಉಡಾವಣೆ ಯಶಸ್ವಿ ಎಂದು ಆಸ್ಟ್ರೋಬಾಟಿಕ್‌ ಟೆಕ್ನಾಲಜಿ ಮುಖ್ಯಸ್ಥ ಸಿಇಒ ಜಾನ್‌ ಥಾರ್ನ್ಟನ್‌ ಪ್ರಕಟಿಸಿದರು. ನಾನು ವಿಪರೀತ ಉದ್ವೇಗಕ್ಕೊಳಗಾಗಿದ್ದೇನೆ. ನಾವು ಚಂದ್ರನತ್ತ ಧಾವಿಸಿದ್ದೇವೆ ಎಂದು ಸಂತೋಷದಿಂದ ಉದ್ಘರಿಸಿದರು.

ಟಾಪ್ ನ್ಯೂಸ್

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.