Karnataka; ಮೂರು ಡಿಸಿಎಂ ಹುದ್ದೆ ಪ್ರಸ್ತಾಪಕ್ಕೆ ವೇಣುಗೋಪಾಲ್ ಗರಂ
Team Udayavani, Jan 9, 2024, 9:58 PM IST
ಬೆಂಗಳೂರು: ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಪದೇಪದೆ ಪ್ರಸ್ತಾಪಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಈ ಸಂಬಂಧ ಕೆಲವು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಚಿವರಾದ ಡಾ.ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ಕೆ.ಎನ್. ರಾಜಣ್ಣ ಅವರಿಗೆ ದೂರವಾಣಿ ಮೂಲಕ ವೇಣುಗೋಪಾಲ್ ಈ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿ ಜತೆಗೂ ಮಾತನಾಡಿ ಸಂಯಮದಿಂದ ಇರುವಂತೆ ಸಲಹೆ ನೀಡಿದ್ದಾರೆನ್ನಲಾಗಿದೆ.
“ಚುನಾವಣೆ ಹೊಸ್ತಿಲಲ್ಲಿದೆ. ಇಂತಹ ಸಂದರ್ಭದಲ್ಲಿ ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಯಶಸ್ವಿಯಾಗಿ ನಡೆಯುತ್ತಿದೆ. ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳನ್ನು ಮುಂದಿಟ್ಟುಕೊಂಡು ಕಾರ್ಯಕರ್ತರ ನೆರವಿನಿಂದ ಜನರ ಮನವೊಲಿಸಬೇಕು. ಅದುಬಿಟ್ಟು ಹೀಗೆ ಅನಗತ್ಯ ಗೊಂದಲ ಸಲ್ಲದು’ ಎಂದು ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.