Thekkatte ಬೈಕ್‌ಗೆ ಅಡ್ಡ ಬಂದ ಜಿಂಕೆ; ಸವಾರ ಗಂಭೀರ


Team Udayavani, Jan 10, 2024, 12:15 AM IST

Thekkatte ಬೈಕ್‌ಗೆ ಅಡ್ಡ ಬಂದ ಜಿಂಕೆ; ಸವಾರ ಗಂಭೀರ

ತೆಕ್ಕಟ್ಟೆ: ಇಲ್ಲಿನ ನೂಜಿ ರಬ್ಬರ್‌ ಪ್ಲಾಂಟೇಶನ್‌ ಸಮೀಪ ಚಲಿಸುತ್ತಿದ್ದ ಬೈಕ್‌ಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜ. 9ರಂದು ರಾತ್ರಿ 7.15ರ ಸುಮಾರಿಗೆ ಸಂಭವಿಸಿದೆ.

ಇಲ್ಲಿನ ಬೇಳೂರು ಕರಾಣಿ ನಿವಾಸಿ ಜಯಕರ ಕುಲಾಲ ಎನ್ನುವವರು ಎಂದಿನಂತೆ ಕೊರ್ಗಿಯಿಂದ ಗಾರೆ ಕೆಲಸ ಮುಗಿಸಿ ಬೇಳೂರು ಕಡೆಗೆ ಬೈಕ್‌ನಲ್ಲಿ ಸಾಗುತ್ತಿದ್ದ ಸಂದರ್ಭ ನೂಜಿ ರಬ್ಬರ್‌ ಪ್ಲಾಂಟೇಶನ್‌ ಸಮೀಪ ಜಿಂಕೆಯೊಂದು ಏಕಾಏಕಿ ಬೈಕ್‌ಗೆ ಅಡ್ಡಲಾಗಿ ಓಡಿ ಬಂದಿದ್ದು, ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿತ್ತು.

ಬೈಕ್‌ ಸವಾರ ಜಯಕರ ಕುಲಾಲ ಅವರ ಮುಖ ಹಾಗೂ ಕೈ ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರಾದ ಮಂಜುನಾಥ ಆಚಾರ್ಯ ಹಾಗೂ ಮಂಜುನಾಥ ಶೆಟ್ಟಿಗಾರ್‌ ಅವರು ತತ್‌ಕ್ಷಣವೇ ಆಟೋರಿಕ್ಷಾ ಮೂಲಕ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಟಾಪ್ ನ್ಯೂಸ್

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.