![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 10, 2024, 2:32 PM IST
ಶಿವಮೊಗ್ಗ: ಭದ್ರಾವತಿಯಲ್ಲಿ ಓಸಿ, ಇಸ್ಪಿಟ್, ಗಾಂಜಾ ಹಾವಳಿ ಹೆಚ್ಚಾಗಿದೆ. ಶಾಸಕರು ಹಾಗೂ ಅವರ ಪುತ್ರನ ಕುಮ್ಮಕ್ಕಿನಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಸುಳ್ಳು ಕೇಸ್ ದಾಖಲಿಸಿ, ಭಯದ ವಾತವರಣ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಾಸಕರು ಹಾಗೂ ಪೊಲೀಸ್ ಇಲಾಖೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದು, ಶಿವಮೊಗ್ಗ ಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ.
ಅಕ್ರಮ ಧಂಧೆಗೆ ಕಡಿವಾಣ ಹಾಕುವ ಜೊತೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿಗೌಡ, ಮಾಜಿ ಶಾಸಕ ಪ್ರಸನ್ನ ಕುಮಾರ್, ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.