![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-415x229.jpg)
Tyre Blast: ಟ್ರ್ಯಾಕ್ಟರ್ ಮಗುಚಿ ಬಿದ್ದು, ಇಬ್ಬರಿಗೆ ಗಂಭೀರ ಗಾಯ
Team Udayavani, Jan 10, 2024, 3:44 PM IST
![4-gudibande](https://www.udayavani.com/wp-content/uploads/2024/01/4-gudibande-620x372.jpg)
ಗುಡಿಬಂಡೆ: ತಾಲೂಕಿನ ಕಣಿವೆ ಪ್ರದೇಶದಲ್ಲಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನ ಹಿಂಭಾಗದ ಟೈಯರ್ ಬ್ಲಾಸ್ಟ್ ಆಗಿ, ಮಗುಚಿ ಬಿದ್ದು, ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಳೊಂದಿಗೆ ಆಸ್ಪತ್ರೆ ಸೇರಿದ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಡಿಬಂಡೆ ಪಟ್ಟಣದಿಂದ ಗೌರೀಬಿದನೂರಿಗೆ ಹೋಗುವ ಮಧ್ಯೆ ಬರುವ ಕಣಿವೆ ಪ್ರದೇಶದಲ್ಲಿ ಗುಡಿಬಂಡೆ ಕಡೆಯಿಂದ ಆಂದ್ರಪ್ರದೇಶದ ಲೇಪಾಕ್ಷಿ ಮಂಡಲಂಗೆ ಸೇರಿದ ವೆಂಕಟಾಪುರ ಗ್ರಾಮದ ಶಿವಾಚಾರಿ, ತಿಮ್ಮಪ್ಪ, ನಾಗರಾಜು, ರಾಮಪ್ರಸಾದ್, ರಾಘವಚಾರಿ ಎಂಬವರು ಟ್ರಾಕ್ಟರ್ನಲ್ಲಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಟ್ರ್ಯಾಕ್ಟರ್ನ ಹಿಂಬದಿಯ ಟೈಯರ್ ಬ್ಲಾಸ್ಟ್ ಆದ ಕಾರಣ ಟ್ರ್ಯಾಕ್ಟರ್ ಮುಗುಚಿ ಬಿದ್ದಿದ್ದು, ಟ್ರ್ಯಾಕ್ಟರ್ನಲ್ಲಿದ್ದ ಐದು ಜನರು ಟ್ರ್ಯಾಕ್ಟರ್ನ ಕೆಳಗಡೆ ಸಿಲುಕಿಕೊಂಡಿದ್ದಾರೆ.
ವಿಷಯ ತಿಳಿದ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೆ.ಸಿ.ಬಿ. ಕರೆಸಿ ಟ್ರ್ಯಾಕ್ಟರ್ನ ಕೆಳಗಡೆ ಸಿಲುಕಿಕೊಂಡಿದ್ದವರನ್ನು ರಕ್ಷಿಸಿ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದು, ಐದು ಜನರ ಪೈಕಿ ಇಬ್ಬರಿಗೆ ಗಂಬೀರ ಗಾಯಗಳಾದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![1-qewqewq](https://www.udayavani.com/wp-content/uploads/2024/07/1-qewqewq-150x98.jpg)
Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ
![Bhibhav Kumar](https://www.udayavani.com/wp-content/uploads/2024/07/Bhibhav-Kumar-150x102.jpg)
Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ
![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-150x83.jpg)
Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ
![1-rewewewe](https://www.udayavani.com/wp-content/uploads/2024/07/1-rewewewe-150x84.jpg)
Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.