Indian Navy: ನೇವಿಗೆ ಸಿಕ್ಕಿದ ಮೊದಲ ಮೇಕ್‌ ಇನ್‌ ಇಂಡಿಯಾ ಡ್ರೋನ್‌

ಭಾರತೀಯ ನೌಕಾಪಡೆಗೆ "ದೃಷ್ಟಿ 10 ಸ್ಟಾರ್‌ಲೈನರ್‌" ಸೇರ್ಪಡೆ - ಅದಾನಿ ಡಿಫೆನ್ಸ್‌ ಆ್ಯಂಡ್‌ ಏರೋಸ್ಪೇಸ್‌ನಿಂದ ಉತ್ಪಾದನೆ

Team Udayavani, Jan 10, 2024, 9:55 PM IST

drushti 10

ಹೈದರಾಬಾದ್‌: ಭಾರತೀಯ ನೌಕಾಪಡೆದಾಗಿ ಮೊದಲ ಬಾರಿಗೆ ದೇಶಿಯವಾಗಿಯೇ ಡ್ರೋನ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ. ಹೈದರಾಬಾದ್‌ನಲ್ಲಿ ಇರುವ ಉದ್ಯಮಿ ಗೌತಮ್‌ ಅದಾನಿ ಮಾಲೀಕತ್ವದ ಅದಾನಿ ಡಿಫೆನ್ಸ್‌ ಆ್ಯಂಡ್‌ ಏರೋಸ್ಪೇಸ್‌ ಕಂಪನಿ ಅದನ್ನು ನಿರ್ಮಾಣ ಮಾಡಿದೆ. ಅದಕ್ಕೆ “ದೃಷ್ಟಿ 10 ಸ್ಟಾರ್‌ಲೈನರ್‌’ ಎಂದು ಹೆಸರು ಇರಿಸಲಾಗಿದೆ. ಅದು ಒಟ್ಟು 36 ಗಂಟೆಗಳ ಕಾಲ ಹಾರಾಟ ಸಾಮರ್ಥ್ಯಹೊಂದಿದೆ.

ಬುಧವಾರ ಅದನ್ನು ನೌಕಾಪಡೆ ಮುಖ್ಯಸ್ಥ ಆರ್‌.ಹರಿಕುಮಾರ್‌ ಬಿಡುಗಡೆ ಮಾಡಿದರು. ಹೈದರಾಬಾದ್‌ನಿಂದ ಹಾರಾಟ ಆರಂಭಿಸಿದ ಅದು ಪೋರಬಂದರ್‌ನತ್ತ ಧಾವಿಸಿತು. ಈ ಮೂಲಕ ಅಧಿಕೃತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಯಿತು.

ಸೇನಾ ಸಾಧನ, ಉಪಕರಣಗಳ ನಿರ್ಮಾಣದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸುವುದು ಕೇಂದ್ರ ಸರ್ಕಾರ ಉದ್ದೇಶ. ಅದಕ್ಕೆ ಅನುಗುಣವಾಗಿ ಈ ಡ್ರೋನ್‌ ಅನ್ನು ಸಿದ್ಧಪಡಿಸಲಾಗಿದೆ.

ಏನಿದರ ವಿಶೇಷಗಳು?
1. 2 ರೀತಿಯ ವಾಯುಪ್ರದೇಶದಲ್ಲಿ ಬಳಕೆ. ಸಾಮಾನ್ಯ ವಾಯು ಮಾರ್ಗ ಮತ್ತು ನಿರ್ದಿಷ್ಟ ಉದ್ದೇಶಕ್ಕಾಗಿ ನಿಗದಿಪಡಿಸಿರುವ ಮಾರ್ಗಗಳಲ್ಲಿ ಸಂಚಾರ.
2. ಎಲ್ಲ ರೀತಿಯ ಹವಾಮಾನ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸಬಲ್ಲ, ನ್ಯಾಟೋ ಪಡೆಗಳ ಸ್ಟಾನಗ್‌ ಪ್ರಮಾಣಪತ್ರ ಹೊಂದಿದೆ.
3. 450 ಕೆಜಿ ತೂಕ ಹೊತ್ತು ಸಂಚಾರ ಸಾಮರ್ಥ್ಯ

ಸ್ಟಾನಗ್‌ ಪ್ರಮಾಣದ ಮಹತ್ವ:
ನ್ಯಾಟೋ ಪಡೆಗಳ ಸ್ಟಾನಗ್‌ 4671 ಪ್ರಮಾಣಪತ್ರವನ್ನು ದೃಷ್ಟಿ 10 ಪಡೆದಿದೆ. ಈ ಪ್ರಮಾಣಪತ್ರವಿದ್ದರೆ ನ್ಯಾಟೋ ಸದಸ್ಯ ರಾಷ್ಟ್ರಗಳ ವಾಯುಮಾರ್ಗದಲ್ಲೂ ಹಾರಾಟ ಸಾಧ್ಯ.

ಏನಿದು ಐಎಸ್‌ಆರ್‌ ತಂತ್ರಜ್ಞಾನ?
ದೃಷ್ಟಿ 10 ಸ್ಟಾರ್‌ಲೈನರ್‌ ಐಎಸ್‌ಆರ್‌ ತಂತ್ರಜ್ಞಾನವನ್ನು ಹೊಂದಿದೆ. ಗುಪ್ತಚರ (ಇಂಟೆಲಿಜೆನ್ಸ್‌), ಕಣ್ಗಾವಲು (ಸರ್ವೈಲೆನ್ಸ್‌), ಸ್ಥಳಾನ್ವೇಷಣೆಯನ್ನು (ರೆಕನೈಸಾನ್ಸ್‌) ಮಾಡುವ ಸಾಮರ್ಥ್ಯ ಈ ವ್ಯವಸ್ಥೆಯಲ್ಲಿದೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.