Udupi; ಹಿಂದೂ ಧಾರ್ಮಿಕತೆ ವಿಚಾರದಲ್ಲಿ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ


Team Udayavani, Jan 11, 2024, 1:10 AM IST

ಹಿಂದೂ ಧಾರ್ಮಿಕತೆ ವಿಚಾರದಲ್ಲಿ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ

ಉಡುಪಿ: ಹಿಂದೂ ಧರ್ಮದ ನಾಶಕ್ಕೆ ಜಾಗತಿಕವಾಗಿ ದೊಡ್ಡ ಷಡ್ಯಂತರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ದೊಡ್ಡ ಸಮ್ಮಳನವೂ ನಡೆದಿತ್ತು. ಹಿಂದೂ ಧರ್ಮವನ್ನು ನಾಶಪಡಿಸುವುದು ಅಷ್ಟು ಸುಲಭವಿಲ್ಲ. ಧರ್ಮ ಮತ್ತು ಮತ(ರಿಲಿಜನ್‌) ನಡುವೆ ಸಾಕಷ್ಟು ವ್ಯತ್ಯಾಸವಿದೆ. ಹಿಂದೂ ಧರ್ಮವೇ ಹೊರತು ಮತವಲ್ಲ. ಈ ಸ್ಪಷ್ಟತೆ ಹಿಂದೂಗಳಲ್ಲಿ ಇರಬೇಕು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಶ್ರೀ ಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯ ಕ್ರಮದ ಭಾಗವಾಗಿ ಬುಧವಾರ ಆನಂದತೀರ್ಥ ಮಂಟಪದಲ್ಲಿ ನಡೆದ ಪ್ರತಿಮೆ ಪ್ರಾಂಗಣಗಳ ಯೋಜನೆ ಅನಿವಾರ್ಯವೇ? ಸಂವಾದದಲ್ಲಿ ಅವರು ಮಾತನಾಡಿದರು.

ಸರಕಾರದ ಆಡಳಿತದಲ್ಲಿರುವ ಮಂದಿರ ಬಿಟ್ಟುಕೊಡಿ ಎಂಬ ಅಭಿಯಾನ ವ್ಯಾಪಕವಾಗಿ ನಡೆಯುತ್ತಿದೆ ಮತ್ತು ಇನ್ನಷ್ಟು ವ್ಯಾಪಕವಾಗಿ ನಡೆಯ ಬೇಕಿದೆ. ಇದಕ್ಕೆ ಪೂರಕವಾಗಿ ಹಿಂದೂ ಸಮಾಜ ದಲ್ಲಿನ ಜಾತಿ ಭೇದಗಳನ್ನು ಕಿತ್ತೂಗೆಯಬೇಕು. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರವು ಹಿಂದೂಗಳಲ್ಲಿ ಮಸುಕಾ ಗಿದ್ದ ಸ್ವಾಭಿಮಾನವನ್ನು ಪುನಃ ಸ್ಥಾಪಿಸಿದೆ. ನಮ್ಮ ಬೇರುಗಳಿಗೆ ವಾಪಸ್‌ ಹೋಗುವ ಮೂಲಕ ವಿಶ್ವಕ್ಕೆ ಸಿಹಿಯಾದ ಫ್ರೂಟ್ಸ್ ನೀಡಬೇಕು ಎಂದರು.

ಧರ್ಮಕ್ಕೆ ಒಂದು ದೇವರು, ಒಂದು
ಪುಸ್ತಕ, ಒಬ್ಬನೇ ಋಷಿ ಎನ್ನುವುದಿಲ್ಲ. ನಮ್ಮಲ್ಲಿ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾ ಚಾರ್ಯರು, ಇತಿಹಾಸ, ಪುರಾಣ, ತಂತ್ರಶಾಸ್ತ್ರ ಹೀಗೆ ಒಂದು ಪುಸ್ತಕವಲ್ಲ ಗ್ರಂಥಾಲಯವೇ ಇದೆ. ಭಿನ್ನ ಭಿನ್ನ ಮಾರ್ಗವನ್ನು ತನ್ನೊಂದಿಗೆ ಸೇರಿಸಿಕೊಳ್ಳುವುದು ಧರ್ಮ. ತನ್ನದು ಮಾತ್ರ ಸತ್ಯ ಎನ್ನುವುದು ರಿಲಿಜನ್‌. ಹೀಗಾಗಿ ರಿಲಿಜನ್‌ ಎಂದಿಗೂ ಧರ್ಮಕ್ಕೆ ಸಮಾನವಲ್ಲ. ಧರ್ಮದಲ್ಲಿ ಯಾವುದು ಅಗತ್ಯವೂ ಇಲ್ಲ, ಅನಿವಾರ್ಯವೂ ಅಲ್ಲ. ರೂಪವಿಲ್ಲದ ಕಲ್ಲಿನಲ್ಲೂ ದೇವರ ರೂಪ ನೋಡುವವರು ನಾವು ಎಂದು ವಿಶ್ಲೇಷಿಸಿದರು. ಸುಮನಾ ಭಟ್‌ ಕುತ್ಪಾಡಿ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.