Ayodhya: ಎರಡು ಕಿ.ಮೀ. ತನಕ ಶಬ್ದ ಕೇಳಿಸುವ, 2,400 ಕೆ.ಜಿ. ಅಷ್ಟಧಾತು ಘಂಟೆ!
Team Udayavani, Jan 11, 2024, 1:11 AM IST
ಇಟಾವಾ: ರಾಮ ಮಂದಿರಕ್ಕೆ ಬೃಹತ್ ಆಕಾರದ ಘಂಟೆಯನ್ನು ಸಮರ್ಪಿಸಲಾಗುತ್ತದೆ. ಅದು ಬರೋಬ್ಬರಿ 2,400 ಕೆ.ಜಿ. ತೂಕ ಇರಲಿದೆ.
ಘಂಟೆ 6 ಅಡಿ ಎತ್ತರ, 5 ಅಡಿ ಅಗಲ ಇರಲಿದೆ. ಒಂದು ಬಾರಿ ಬಾರಿಸಿದರೆ 2 ಕಿ.ಮೀ. ದೂರದವರೆಗೆ ಅದರ ಧ್ವನಿ ಕೇಳಲಿದೆ. ದೇಶದಲ್ಲಿಯೇ ಇದೊಂದು ಬೃಹತ್ ಘಂಟೆ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರವಾಗಲಿದೆ.
ಅದನ್ನು ಅಷ್ಟಧಾತುಗಳಿಂದ ಸಿದ್ಧಪಡಿಸ ಲಾಗಿದೆ. ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಜಲೇಸಾರ್ ಎಂಬ ಪಟ್ಟಣದಲ್ಲಿ ಅದನ್ನು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿದೆ. ಅದನ್ನು ಈಗಾಗಲೇ ಅಯೋಧ್ಯೆಗೆ ರೈಲಿನ ಮೂಲಕ ತರಲಾಗಿದೆ.
ಚಿನ್ನ, ಬೆಳ್ಳಿ, ತಾಮ್ರ, ಸತು, ಕಬ್ಬಿಣ, ಸೀಸ, ತವರ, ಪಾದರಸ ಎಂಬ ಎಂಟು ಲೋಹ ಗಳನ್ನು ಸೇರಿಸಿ ಈ ದೇಗುಲವನ್ನು ಸಿದ್ಧಪಡಿಸ ಲಾಗಿದೆ. ಮೂವತ್ತು ಮಂದಿ ನುರಿತ ಕಾರ್ಮಿ ಕರು ಅದರ ನಿರ್ಮಾಣ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು. ರಾಮ ಮಂದಿರ ನಿರ್ಮಾಣ ಆಗಬೇಕು ಎಂದು ಕಾನೂನು ಹೋರಾಟ ನಡೆಸಿದ್ದ ನಿರ್ಮೋಹಿ ಅಖಾಡ ಅದರ ನಿರ್ಮಾಣಕ್ಕೆ ಮುಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.