Brahmavara ಉಪ್ಪೂರು: ಬೈಕ್ ಸವಾರ ಸಾವು
Team Udayavani, Jan 11, 2024, 1:30 AM IST
ಬ್ರಹ್ಮಾವರ: ಉಪ್ಪೂರು ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಅಂಪಾರು ಮೂಡುಬಗೆಯ ಚೇತನ್ (18) ಮೃತಪಟ್ಟಿದ್ದಾರೆ.
ಪುನೀತ್ ಅವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಉಡುಪಿ ಕಡೆ ತೆರಳುತ್ತಿದ್ದ ವೇಳೆ ಉಪ್ಪೂರು ಬಳಿ ಹೆದ್ದಾರಿ ದಾಟುತ್ತಿದ್ದ ಗಣೇಶ ಯು. ಸೇರ್ವೆಗಾರ್ ಅವರಿಗೆ ಢಿಕ್ಕಿ ಹೊಡೆದ ಬೈಕ್ ಬಳಿಕ ಡಿವೈಡರ್ ಮೇಲೇರಿ ಪಲ್ಟಿ
ಯಾಯಿತು. ತೀವ್ರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಸವಾರ ಚೇತನ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅವರು ಯಂತ್ರದ ಮೂಲಕ ಹುಲ್ಲು ಕತ್ತರಿಸುವ ಕಾರ್ಯ ಮಾಡುತ್ತಿದ್ದರು.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.