Thug Life: ಕಮಲ್ ಹಾಸನ್ ʼಥಗ್ ಲೈಫ್ʼ ಚಿತ್ರಕ್ಕೆ ಇಬ್ಬರು ಸ್ಟಾರ್ ನಟರ ಎಂಟ್ರಿ
Team Udayavani, Jan 11, 2024, 12:58 PM IST
ಚೆನ್ನೈ: 2023ರಲ್ಲಿ ಸಿನಿಮಾದಲ್ಲೂ ಕಾಣಿಸಿಕೊಳ್ಳದ ಕಮಲ್ ಹಾಸನ್ ಈ ವರ್ಷ ಬಹು ನಿರೀಕ್ಷಿತ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.
ʼಇಂಡಿಯನ್ -2ʼ ಹಾಗೂ ʼಥಗ್ ಲೈಫ್ʼ ಸಿನಿಮಾದಲ್ಲಿ ಕಮಲ್ ಹಾಸನ್ ಕಮಾಲ್ ಮಾಡಲಿದ್ದಾರೆ ಎನ್ನುವ ಮಾತುಗಳು ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿದೆ.
36 ವರ್ಷದ ಬಳಿಕ ಕಮಲ್ ಹಾಸನ್ – ಮಣಿರತ್ನಂ ಜೊತೆಯಾಗುತ್ತಿದ್ದಾರೆ. ಈ ಸಿನಿಮಾಕ್ಕೆ ʼಥಗ್ ಲೈಫ್ʼ ಎನ್ನುವ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಟೀಸರ್ ನಿಂದ ಸದ್ದು ಮಾಡಿರುವ ಸಿನಿಮಾದ ಬಗ್ಗೆ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ. ಇಬ್ಬರು ಸ್ಟಾರ್ ನಟರು ಸಿನಿಮಾ ತಂಡಕ್ಕೆ ಎಂಟ್ರಿ ಆಗಿದ್ದಾರೆ.
ʼಥಗ್ ಲೈಫ್ʼ ನಲ್ಲಿ ತ್ರಿಶಾ ಕೃಷ್ಣನ್, ಜಯಂ ರವಿ ಮತ್ತು ದುಲ್ಕರ್ ಸಲ್ಮಾನ್ ಇರುವುದನ್ನು ಚಿತ್ರತಂಡ ಈಗಾಗಲೇ ರಿವೀಲ್ ಮಾಡಿದೆ. ಇದೀಗ ಜೋಜು ಜಾರ್ಜ್ ಮತ್ತು ಗೌತಮ್ ಕಾರ್ತಿಕ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.
ಮಣಿರತ್ನಂ – ಕಮಲ್ ಹಾಸನ್ ʼನಾಯಕನ್ʼ(1987) ಬಳಿಕ ಎರಡನೇ ಬಾರಿ ʼಥಗ್ ಲೈಫ್ʼ ಮೂಲಕ ಜೊತೆಯಾಗುತ್ತಿದ್ದಾರೆ.
Welcome onboard #JojuGeorge & @Gautham_Karthik to the magnificent ensemble of #ThugLife
#Thuglife #Ulaganayagan #KamalHaasan @ikamalhaasan #ManiRatnam @arrahman #Mahendran @bagapath @actor_jayamravi @trishtrashers @dulQuer @abhiramiact #Nasser @MShenbagamoort3 @RKFI… pic.twitter.com/Vcs4S0b8PG
— Raaj Kamal Films International (@RKFI) January 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.