ಜ. 28: ವಿಶ್ವಕರ್ಮ ಮಹಾಯಜ್ಞ,ಯುವಸಮಾವೇಶ
Team Udayavani, Jan 12, 2024, 11:54 PM IST
ಮಂಗಳೂರು: ವಿಶ್ವಬ್ರಾಹ್ಮಣ ಸಮಾಜದ ಅಭಿವೃದ್ಧಿ ಹಾಗೂ ಲೋಕಕಲ್ಯಾಣಾರ್ಥ ವಿಶ್ವಕರ್ಮ ಯುವ ಮಿಲನ ಕರ್ನಾಟಕ ರಾಜ್ಯ ಆಶ್ರಯದಲ್ಲಿ “ವಿಶ್ವಕರ್ಮ ಮಹಾ ಯಜ್ಞ’ ಹಾಗೂ ಸಮಾಜದ ಸಂಘಟನೆಗಾಗಿ “ವಿಶ್ವಕರ್ಮ ಯುವ ಸಮಾವೇಶ’ವನ್ನು ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಜ. 28ರಂದು ಹಮ್ಮಿಕೊಳ್ಳಲಾಗಿದೆ.
ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಹಾಸನ ಜಿಲ್ಲೆ ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಳಗ್ಗೆ 6.30ರಿಂದ “ವಿಶ್ವಕರ್ಮ ಮಹಾ ಯಜ್ಞ’ ಜರಗಲಿದೆ. ವಿಶ್ವಕರ್ಮ ಕಲಾ ಸಂಭ್ರಮ ವೈವಿಧ್ಯಮಯ ನೃತ್ಯ ಸ್ಪರ್ಧೆ ಹಾಗೂ ವಿಶ್ವಕರ್ಮ ಕಲಾ ಪ್ರದರ್ಶನ ವಸ್ತು ಪ್ರದರ್ಶನ ನಡೆಯಲಿದೆ. ಬೆಳಗ್ಗೆ 10.30ರಿಂದ ವಿಶ್ವಕರ್ಮ ಯುವ ಸಮಾವೇಶ ಸಂಪನ್ನಗೊಳ್ಳಲಿದೆ ಎಂದು ವಿಶ್ವಕರ್ಮ ಯುವ ಮಿಲನ್ ರಾಜ್ಯಾಧ್ಯಕ್ಷ ವಿಕ್ರಮ್ ಐ. ಆಚಾರ್ಯ ಹಾಗೂ ವಿಶ್ವಕರ್ಮ ಯಜ್ಞ ಯುವ ಸಮಾವೇಶ ಸಮಿತಿಯ ಅಧ್ಯಕ್ಷ ನಾಗರಾಜ್ ಆಚಾರ್ಯ ಮಂಗಳಾದೇವಿ, ಪ್ರಧಾನ ಕಾರ್ಯದರ್ಶಿ ಸುಂದರ ಆಚಾರ್ಯ ಮರೋಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.