Bantwal; ಕಳವು ಪ್ರಕರಣ: ಆರೋಪಿ ಸೆರೆ
Team Udayavani, Jan 14, 2024, 12:41 AM IST
ಬಂಟ್ವಾಳ: ಬಿ.ಸಿ.ರೋಡಿನ ಹೊಟೇಲ್ ಹಾಗೂ ಇತರ ಅಂಗಡಿಗಳಿಗೆ ನುಗ್ಗಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ ಕುಂಞ ಮೋನು ಬಂಧಿತ ಆರೋಪಿ. ಕಳೆದ ಎರಡು ವಾರಗಳ ಹಿಂದೆ ಬಿ.ಸಿ.ರೋಡಿನ ಹೊಟೇಲೊಂದರ ಸಿಸಿ ಕೆಮರಾಕ್ಕೆ ಅಡ್ಡಗಟ್ಟಿ ಹೊಟೇಲ್ ಹಾಗೂ ಸ್ಥಳೀಯ ಅಂಗಡಿಗಳಿಗೆ ನುಗ್ಗಿ ಕಳವು ಮಾಡಿದ್ದ.
ಈತ ಈ ಹಿಂದೆಯೂ ಹಲವು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅದರ ಪ್ರಕರಣ ಎದುರಿಸುತ್ತಿದ್ದಾನೆ. ಜತೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.