NZ vs PAK; ಡ್ಯಾರೆಲ್ ಮಿಚೆಲ್ ಸಿಕ್ಸರ್ ಗೆ ಒಡೆದು ಹೋಯಿತು ಕ್ಯಾಮರಾ; ವಿಡಿಯೋ ನೋಡಿ


Team Udayavani, Jan 14, 2024, 3:17 PM IST

ಡ್ಯಾರೆಲ್ ಮಿಚೆಲ್ ಸಿಕ್ಸರ್ ಗೆ ಒಡೆದ ಹೋಯಿತು ಕ್ಯಾಮರಾ; ವಿಡಿಯೋ ನೋಡಿ

ಹ್ಯಾಮಿಲ್ಟನ್: ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ತಾನ ತಂಡಗಳು ಕಿವೀಸ್ ನಲ್ಲಿ ಟಿ20 ಸರಣಿ ಆಡುತ್ತಿದೆ. ಹ್ಯಾಮಿಲ್ಟನ್ ನ ಸೆಡ್ಡಾನ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಡ್ಯಾರೆಲ್ ಮಿಚೆಲ್ ಹೊಡೆದ ಚೆಂಡು ಕ್ಯಾಮರಾಗೆ ತಾಗಿದ ಘಟನೆ ನಡೆದಿದೆ.

ನ್ಯೂಜಿಲ್ಯಾಂಡ್ ಬ್ಯಾಟ್ ಮಾಡಿದ ಮೊದಲ ಇನ್ನಿಂಗ್ಸ್‌ ನ ಹತ್ತನೇ ಓವರ್‌ ನಲ್ಲಿ, ಅಬ್ಬಾಸ್ ಆಫ್ರಿದಿ ಅವರು ಮಿಚೆಲ್‌ ಗೆ ಫುಲ್ ಬಾಲ್ ಹಾಕಿದರು, ಮಿಚೆಲ್ ಅದನ್ನು ನೇರವಾಗಿ ಹೊಡೆದರು, ಸೈಡ್ ಸ್ಕ್ರೀನ್ ಬಳಿಯಿದ್ದ ಕ್ಯಾಮೆರಾಗೆ ಚೆಂಡು ಅಪ್ಪಳಿಸಿತು. ಬೇಸರಗೊಂಡ ಕ್ಯಾಮೆರಾಪರ್ಸನ್ ಮೈಕ್ರೊಫೋನ್ ಅನ್ನು ಕೆಳಗಿಳಿಸಿ ಹಿಂದೆ ನಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದ ಪಾಕ್ ನಾಯಕ ಶಾಹೀನ್ ಅಫ್ರಿದಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ನ್ಯೂಜಿಲ್ಯಾಂಡ್ ಕಿವೀಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 194 ರನ್ ಗಳಿಸಿತು. ಫಿನ್ ಆ್ಯಲೆನ್ 74 ರನ್, ವಿಲಿಯಮ್ಸನ್ 26 ರ್ ಮಾಡಿದರು.

ಗುರಿ ಬೆನ್ನತ್ತಿದ ಪಾಕಿಸ್ತಾನವು 173 ರನ್ ಮಾತ್ರ ಗಳಿಸಿತು. ಇದರೊಂದಿಗೆ 21 ರನ್ ಅಂತರದ ಸೋಲನುಭವಿಸಿತು. ಪಾಕ್ ಪರ ಬಾಬರ್ ಅಜಂ 66 ಮತ್ತು ಫಖರ್ ಜಮಾನ್ 50 ರನ್ ಮಾಡಿದರು.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.