Channapatna; ಸಂಕ್ರಾಂತಿ ದಿನವೇ ಕಾಡಾನೆಗಳ ದಾಳಿ – ರೈತನ ಬೆಳೆ ನಾಶ
Team Udayavani, Jan 15, 2024, 3:07 PM IST
ರಾಮನಗರ: ಸಂಕ್ರಾಂತಿ ದಿನವೇ ರೈತನೊಬ್ಬನ ತೋಟಕ್ಕೆ ನುಗ್ಗಿದ ಕಾಡಾನೆಗಳು ಬೆಳೆಗೆ ಹಾನಿ ಮಾಡಿದ ಘಟನೆ ಚನ್ನಪಟ್ಟಣದ ತಗಚಗೆರೆ ಗ್ರಾಮದಲ್ಲಿ ನಡೆದಿದೆ.
ರೈತ ಪ್ರಸನ್ನಕುಮಾರ್ ಎಂಬುವರಿಗೆ ಸೇರಿದ 1.50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮ್ಯಾಟೊ ಬೆಳೆಗೆ ಆನೆಗಳ ಹಿಂಡು ದಾಳಿ ಮಾಡಿದೆ. ತಡರಾತ್ರಿ ದಾಳಿ ಮಾಡಿ ಬೆಳೆ ಸಂಪೂರ್ಣ ನಾಶ ಮಾಡಿದೆ.
ಇದೇ ವೇಳೆ 5 – 6 ತೆಂಗಿನ ಮರಗಳಿಗೆ ಸಹ ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಲಿ ಎಂದು ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.