BJP: ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನಿಯುಕ್ತಿ
Team Udayavani, Jan 16, 2024, 10:04 PM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಪುತ್ರ ಉಮೇಶ್ ಕಾರಜೋಳ ಅವರನ್ನು ನಿಯುಕ್ತಿ ಮಾಡಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿದ್ದಾರೆ.
ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ:
ಮಹಿಳಾ ಮೋರ್ಚಾ: ಶಿಲ್ಪಾ ಟಿ.ಸುವರ್ಣ(ಉಡುಪಿ ಜಿಲ್ಲೆ) , ಡಾ.ಶೋಭಾ ಸಂಗನಗೌಡ(ಹಾವೇರಿ).
ಯುವ ಮೋರ್ಚಾ : ಹರೀಶ್ ಪೂಂಜಾ(ದಕ್ಷಿಣ ಕನ್ನಡ), ಸಂದೀಪ್ ರವಿ(ಬೆಂಗಳೂರು ದಕ್ಷಿಣ).
ಎಸ್ಟಿ ಮೋರ್ಚಾ : ಕೃಷ್ಣಾ ನಾಯಕ್(ಮೈಸೂರು), ಬಸವರಾಜ ಹುಂದ್ರಿ(ಚಿಕ್ಕೋಡಿ).
ಎಸ್ಸಿ ಮೋರ್ಚಾ : ಉಮೇಶ್ ಕಾರಜೋಳ (ಬಾಗಲಕೋಟೆ), ಮಹೇಂದ್ರ ಕೌತಾಳ(ಹುಬ್ಬಳ್ಳಿ-ಧಾರವಾಡ).
ಹಿಂದುಳಿದ ವರ್ಗಗಳ ಮೋರ್ಚಾ :ಅವ್ವಣ್ಣ ಮ್ಯಾಕೇರಿ (ಕಲಬುರಗಿ ಗ್ರಾಮಾಂತರ), ಸೋಮಶೇಖರ್(ಬೆಂಗಳೂರು ದಕ್ಷಿಣ).
ರೈತ ಮೋರ್ಚಾ : ಡಾ.ಬಿ.ಸಿ.ನವೀನ್ ಕುಮಾರ್(ಕೊಡಗು), ಕಲ್ಮರುಡಪ್ಪ(ಚಿಕ್ಕಮಗಳೂರು).
ಅಲ್ಪಸಂಖ್ಯಾತ ಮೋರ್ಚಾ : ಇಂದ್ರ ಕುಮಾರ್ (ಬೆಂ.ದಕ್ಷಿಣ), ರೌಫುದ್ದೀನ್ ಕಛೇರಿವಾಲೆ(ಬೀದರ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.