Ullal ಮಾಡೂರು: ಯುವಕ ಆತ್ಮಹತ್ಯೆ


Team Udayavani, Jan 17, 2024, 1:40 AM IST

Ullal ಮಾಡೂರು: ಯುವಕ ಆತ್ಮಹತ್ಯೆ

ಉಳ್ಳಾಲ: ಮಾಡೂರು ಅಯ್ಯಪ್ಪ ಭಜನ ಮಂದಿರ ಸಮೀಪ ನಿವಾಸಿ ನಾಗರಾಜ್‌ ಶೆಟ್ಟಿ (32) ಮನೆಯಲ್ಲಿ ಆತ್ಮಹತ್ಯೆಗೈದಿದ್ದು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟೆಕಾರು ಬೀರಿಯಲ್ಲಿರುವ ಈಕಾರ್ಟ್‌ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್‌ ಆತ್ಮಹತ್ಯೆಗೈದಿದ್ದು, ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ ಮನೆಯಲ್ಲಿದ್ದು, ಕಿರಿಯ ಸಹೋದರ ಹಾಗೂ ದೊಡ್ಡಮ್ಮ ಮನೆ ಯಲ್ಲಿದ್ದರು. ನಾಗರಾಜ್‌ ಮನೆಯ ಕೋಣೆ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿ ಮನೆಮಂದಿ ಒಡೆದು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಚೆಂಬುಗುಡ್ಡೆ ಸೇವಂತಿಗುಡ್ಡೆಯಲ್ಲಿ ನೆಲೆಸಿದ್ದ ಕುಟುಂಬ ಐದು ವರ್ಷಗಳ ಹಿಂದಷ್ಟೇ ಮಾಡೂರು ಸಮೀಪ ಮನೆಯನ್ನು ಖರೀದಿಸಿ ನೆಲೆಸಿದ್ದರು. ಕಿರಿಯ ಸಹೋದರನಿಗೂ ವಿವಾಹ ನಿಶ್ಚಯವಾಗಿದ್ದು, ನಾಗರಾಜ್‌ ಮಾತ್ರ ವಿವಾಹವಾಗುವುದಿಲ್ಲ ಎಂದು ಉಳಿದಿದ್ದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

police crime

Follow-up ಬಾಂಗ್ಲಾ; ಬಂಧಿತನ ತೀವ್ರ ವಿಚಾರಣೆ: ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಮಾಣಿಕ್‌

1-seers

Anganwadi workers; ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಸೀರೆ

adike

Areca nut; ಅಡಿಕೆ ಎಲೆ ಹಳದಿ ವ್ಯಾಪಕ ; ನಾಲ್ಕು ವರ್ಷಗಳಿಂದ ನಡೆದೇ ಇಲ್ಲ ಸಮೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-male

Dakshina Kannada; ಜಿಲ್ಲೆಯ ವಿವಿಧೆಡೆ ಮಳೆ : ಬೆಳ್ತಂಗಡಿಯಲ್ಲಿ ಬರೆ ಕುಸಿತ

1-koraga

Mangaluru; ಅಪ್ಪಿ ಕೊರಗ ಅವರಿಗೆ ‘ಸಂಜೀವಿನಿ ಪ್ರಶಸ್ತಿ’

1-shiv

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

1-mang

‘Mangaluru Dasara’ ಸಂಪನ್ನ ; 9 ಕಿ.ಮೀ. ದೂರ ಸಾಗಿದ ಶೋಭಾಯಾತ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

police crime

Follow-up ಬಾಂಗ್ಲಾ; ಬಂಧಿತನ ತೀವ್ರ ವಿಚಾರಣೆ: ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಮಾಣಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.