Mangaluru ಮಾದಕ ವಸ್ತು ಸೇವನೆ: ಯುವಕನ ಸೆರೆ
Team Udayavani, Jan 17, 2024, 1:47 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವಿಸಿದ್ದ ಯುವಕನನ್ನು ನಗರದ ಸೈಬರ್, ನಾರ್ಕೊಟಿಕ್ ಮತ್ತು ಆರ್ಥಿಕ ಅಪರಾಧ (ಸೆನ್) ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ತಮಿಳುನಾಡಿನ ರಾಕೇಶ (20) ಬಂಧಿತ ಆರೋಪಿ. ಈತ ನಗರದ ನೆಲ್ಲಿಕಾಯಿ ರಸ್ತೆಯ ಬಳಿ ನಶೆಯಲ್ಲಿ ನಡೆದಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಢಿಕ್ಕಿ : ಸಾವು
ಕಾಸರಗೋಡು: ಉದುಮ ಪಳ್ಳದಲ್ಲಿ ರೈಲು ಢಿಕ್ಕಿ ಹೊಡೆದು ಪಾಲಕುನ್ನು ಆರಾಟ್ಕಡವು ಏರೋಲ್ ಕುರತ್ತಿಯಮ್ಮ ತರವಾಡಿನ ಸಮೀಪದ ಬೇಲಕ್ಕಾಡ್ ಹೌಸ್ನ ದಿನೇಶನ್(51) ಸಾವಿಗೀಡಾದರು. ಕಾಂಕ್ರೀಟ್ ಕಾರ್ಮಿಕರಾದ ದಿನೇಶನ್ ರೈಲು ಹಳಿ ದಾಟುತ್ತಿದ್ದಾಗ ರೈಲು ಗಾಡಿ ಢಿಕ್ಕಿ ಹೊಡೆದಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.