Team India; ಎಲ್ಲರನ್ನೂ ಸಂತೋಷಪಡಿಸಲು ಸಾಧ್ಯವಿಲ್ಲ…: ಟಿ20 ವಿಶ್ವಕಪ್ ತಂಡದ ಬಗ್ಗೆ ರೋಹಿತ್


Team Udayavani, Jan 18, 2024, 11:01 AM IST

can’t keep everyone happy says Rohit Sharma

ಬೆಂಗಳೂರು: ಡಬಲ್ ಸೂಪರ್ ಓವರ್ ಗೆ ಕಾರಣವಾದ ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಭಾರತ ಗೆದ್ದುಕೊಂಡಿದೆ. ಈ ಮೂಲಕ ರೋಹಿತ್ ಬಳಗ 3-0 ಅಂತರದಿಂದ ಸರಣಿ ಜಯಿಸಿತು.

ಪಂದ್ಯದ ಬಳಿಕ ನಾಯಕ ರೋಹಿತ್ ಶರ್ಮಾ ಮುಂದಿನ ಟಿ20 ವಿಶ್ವಕಪ್ ಬಗ್ಗೆಯೂ ಮಾತನಾಡಿದರು. ವಿಶ್ವಕಪ್ ಗೆ ತಂಡದ ಆಯ್ಕೆಯ ಬಗ್ಗೆ ಮಾತನಾಡಿ, ಎಲ್ಲರನ್ನೂ ಖುಷಿಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

“ನಾವು ಇದುವರೆಗೂ 15 ಜನರ ತಂಡವನ್ನು ಅಂತಿಮಗೊಳಿಸಿಲ್ಲ. ಆದರೆ 8ರಿಂದ 10 ಆಟಗಾರರು ನಮ್ಮ ಮನಸಿನಲ್ಲಿದ್ದಾರೆ. ಹೀಗಾಗಿ ನಾವು ಪರಿಸ್ಥಿತಿಗಳನ್ನು ಅನುಸರಿಸಿ ತಂಡದ ಸಂಯೋಜನೆ ಮಾಡುತ್ತೇವೆ. ವೆಸ್ಟ್ ಇಂಡೀಸ್ ನಲ್ಲಿ ಪಿಚ್ ನಿಧಾನ ಇರುತ್ತದೆ. ಇದಕ್ಕೆ ಅನುಗುಣವಾಗಿ ನಾವು ತಂಡವನ್ನು ಆಯ್ಕೆ ಮಾಡಬೇಕಿದೆ. ನಾನು ಮತ್ತು ರಾಹುಲ್ ದ್ರಾವಿಡ್ ಅವರು ಒಂದು ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ನಾವು ಪ್ರತಿ ಆಟಗಾರರಿಗೆ ಯಾಕೆ ಅಯ್ಕೆಯಾಗಿದ್ದೀರಿ ಮತ್ತು ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಯಾಕೆ ಆಯ್ಕೆಯಾಗಿಲ್ಲ ಎಂದು ಮನವರಿಕೆ ಮಾಡಲು ಯತ್ನಿಸುತ್ತೇವೆ” ಎಂದು ರೋಹಿತ್ ಹೇಳಿದರು.

“ನೀವು ಎಲ್ಲರನ್ನೂ ಸಂತೋಷವಾಗಿಡಲು ಸಾಧ್ಯವಿಲ್ಲವೆಂದು ನಾನು ನಾಯಕನಾಗಿ ಕಲಿತಿದ್ದೇನೆ. ನೀವು ತಂಡಕ್ಕೆ ಆಯ್ಕೆ ಮಾಡಿ 15 ಆಟಗಾರರನ್ನು ಸಂತೋಷವಾಗಿರಿಸಿ ಕೊಳ್ಳಬಹುದು. ಆಗಲೂ 11 ಮಂದಿ ಮಾತ್ರ ಸಂತೋಷವಾಗಿದ್ದಾರೆ. ಬೆಂಚ್ ಮೇಲೆ ಕುಳಿತಿರುವ ನಾಲ್ವರು ಆಟಗಾರರು ಯಾಕೆ ಆಡುತ್ತಿಲ್ಲ ಎಂದು ಕೇಳುತ್ತಾರೆ. ನೀವು ಎಲ್ಲರನ್ನು ಸಂತೋಷವಾಗಿಡಲು ಸಾಧ್ಯವಿಲ್ಲ ಎಂದು ನಾನು ಕಲಿತಿದ್ದೇನೆ. ತಂಡದ ಗುರಿಯತ್ತ ಗಮನ ಹರಿಸಬೇಕು ಎಂದು ರೋಹಿತ್ ಹೇಳಿದರು.

2024ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ನಡೆಯಲಿದೆ. ಭಾರತದ ಅಭಿಯಾನವು ಜೂನ್ 5ರಿಂದ ಆರಂಭವಾಗಲಿದೆ. ಭಾರತವು ಐರ್ಲೆಂಡ್, ಪಾಕಿಸ್ತಾನ, ಯುಎಸ್ಎ ಮತ್ತು ಕೆನಡಾಗಳೊಂದಿಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.